Breaking News

Daily Archives: ಸೆಪ್ಟೆಂಬರ್ 9, 2024

*ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು …

Read More »