ಗೋಕಾಕ- ಬಿಜೆಪಿಯು ಇಷ್ಟು ದೊಡ್ಡ ಮಟ್ಟದಲ್ಲಿ ಬಲವರ್ಧನೆಯಾಗಲು ಪಂ. ದೀನ ದಯಾಳ್ ಉಪಾಧ್ಯಾಯ ಅವರ ಕೊಡುಗೆ ಅನನ್ಯ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಎನ್ಎಸ್ಎಫ್ ಕಚೇರಿಯಲ್ಲಿ ಜರುಗಿದ ಪಂಡಿತ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಸಂಘದ ನಂತರ ಭಾರತೀಯ ಜನತಾ ಪಾರ್ಟಿಯಾಗಿ ಬಲಾಢ್ಯ ರಾಜಕೀಯ ಪಕ್ಷವಾಗಿ ಇಂದು ದೇಶದ ಪ್ರತಿ ಮೂಲೆ- ಮೂಲೆಗಳಲ್ಲಿಯೂ ಬೆಳೆದಿದೆ ಎಂದು ತಿಳಿಸಿದರು. …
Read More »
CKNEWSKANNADA / BRASTACHARDARSHAN CK NEWS KANNADA