ಗೋಕಾಕ- ಧಾರ್ಮಿಕ ಪರಂಪರೆಯನ್ನು ಬೆಳೆಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಕಲಾರಕೊಪ್ಪ ಗ್ರಾಮದ ಚಾಮುಂಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಿನ ಯುವ ಪೀಳಿಗೆಗೆ ಧಾರ್ಮಿಕತೆಯ ಬಗ್ಗೆ ಅರಿವು ಮೂಡಿಸಬೇಕಾದ ಅವಶ್ಯವಿದೆ ಎಂದವರು ತಿಳಿಸಿದರು. ಕಳೆದ ಮೂವತ್ತು ವರ್ಷಗಳಿಂದ ಕಲಾರಕೊಪ್ಪ ಗ್ರಾಮಸ್ಥರು ಎಂಥ ಪರಿಸ್ಥಿತಿಯಲ್ಲೂ ನಮ್ಮೊಂದಿಗೆ ಇದ್ದಾರೆ. ನಮ್ಮ ಕುಟುಂಬಕ್ಕೆ …
Read More »
CKNEWSKANNADA / BRASTACHARDARSHAN CK NEWS KANNADA