*ಮಸಗುಪ್ಪಿಯಲ್ಲಿ ವಿವಿಧೋದ್ದೇಶ ಪಿಕೆಪಿಎಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಯಾವುದೇ ಒಂದು ಸಂಘ- ಸಂಸ್ಥೆಗಳು ಬೆಳೆಯಬೇಕಾದರೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಒಂದಾಗಿ ಕೆಲಸ ಮಾಡಬೇಕು. ಶೇರುದಾರರ ಆರ್ಥಿಕ ಮಟ್ಟವನ್ನು ಸುಧಾರಿಸುವ ಸಂಬಂಧ ಸರ್ಕಾರದಿಂದ ಸಿಗುವ ಯೋಜನೆಗಳನ್ನು ನೇರವಾಗಿ ಶೇರುದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ತಾಲ್ಲೂಕಿನ ಮಸಗುಪ್ಪಿ …
Read More »
CKNEWSKANNADA / BRASTACHARDARSHAN CK NEWS KANNADA