ಗೋಕಾಕ- ಯುವ ನಾಯಕರು, ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕರೂ ಆಗಿರುವ ಸರ್ವೋತ್ತಮ ಜಾರಕಿಹೊಳಿ ಅವರ ೨೪ ನೇ ಹುಟ್ಟು ಹಬ್ಬದ ನಿಮಿತ್ತ ಅವರ ಅಭಿಮಾನಿ ಕಾರ್ಯಕರ್ತರು ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬೆಳಗಿನ ಉಪಹಾರ ವಿತರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ ಮಾತನಾಡಿ, ಸರ್ವೋತ್ತಮ ಜಾರಕಿಹೊಳಿ ಅವರು ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ …
Read More »
CKNEWSKANNADA / BRASTACHARDARSHAN CK NEWS KANNADA