ಮದುವೆಯಾದ ನಂತರ ಬಸವಂತ ತಾಯಿಯನ್ನು ತ್ಯಜಿಸಿ, ಆಕೆಯ 120 ಗ್ರಾಂ ಚಿನ್ನ ಮತ್ತು 10 ಎಕರೆ ಜಮೀನನ್ನು ಕಬಳಿಸಿದ್ದಾನೆ. ಇದೀಗ ಬಾಳವ್ವ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿದ್ದಾರೆ. ಬೆಳಗಾವಿ : ಮಗ ನಾಲ್ಕು ವರ್ಷ ಇದ್ದಾಗ ಗಂಡ ಮೃತಪಟ್ಟಿದ್ದ. ಕಷ್ಟಪಟ್ಟು ದುಡಿದು ಆತನನ್ನ ಸಾಕಿ ಸಲುಹಿದ್ದಳು ತಾಯಿ (mother). ಮೇಲಾಗಿ ಗಂಡನ ನೌಕರಿಯನ್ನ ಅನುಕಂಪದ ಆಧಾರದ ಮೇಲೆ ಕೊಡಿಸಿ ಮುಪ್ಪಿನ ಕಾಲಕ್ಕೆ ಅನುಕೂಲ ಆಗ್ತಾನೆ ಅಂದುಕೊಂಡಿದ್ದಳು. ಆದರೆ ಆ ಮಗ ಮದುವೆ …
Read More »
CKNEWSKANNADA / BRASTACHARDARSHAN CK NEWS KANNADA