Breaking News

Daily Archives: ಡಿಸೆಂಬರ್ 10, 2024

*ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

ಗೋಕಾಕ-* ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಸುಮಾರು ಅರವತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದುಕೊಂಡು ರಾಜ್ಯದ ಸಮಗ್ರ ಅಭಿವೃದ್ಧಿಗೆ …

Read More »