ಬೆಳಗಾವಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧಾನಕ್ಕೆ ಲೋಕೋಪಯೋಗಿ ಸಚಿವರಾದ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನದ ಆಘಾತಕಾರಿ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಅವರು ಭಾರತದ ಮಾಜಿ ಪ್ರಧಾನಮಂತ್ರಿಯಾಗಿ, ದೃಷ್ಟಿಯುಳ್ಳ ನಾಯಕನಾಗಿ ಮತ್ತು ಗಣ್ಯ ಅರ್ಥಶಾಸ್ತ್ರಜ್ಞನಾಗಿ ದೇಶದ ಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದ್ದರು. ಭಾರತದ ಆರ್ಥಿಕ ಪ್ರಗತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸುವ …
Read More »Daily Archives: ಡಿಸೆಂಬರ್ 26, 2024
ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ; ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಸಂತಾಪ.
ಬೆಳಗಾವಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧಾನಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ದೂರದೃಷ್ಟಿಯ ನಾಯಕ ಮತ್ತು ಪ್ರಸಿದ್ಧ ಅರ್ಥಶಾಸ್ತ್ರಜ್ಞರಾಗಿದ್ದ ಅವರು ತಮ್ಮ ಜೀವನವನ್ನು ರಾಷ್ಟ್ರದ ಸೇವೆಗೆ ಮುಡಿಪಾಗಿಟ್ಟಿದ್ದರು. ಭಾರತದ ಪ್ರಗತಿಗೆ ಅವರ ಗಮನಾರ್ಹ ಕೊಡುಗೆಗಳನ್ನು ಎಂದೆಂದಿಗೂ ಗೌರವಿಸಲಾಗುತ್ತದೆ. ಈ ಕಷ್ಟದ ಸಮಯದಲ್ಲಿ ನನ್ನ …
Read More »*ಡಾ. ಮನ್ ಮೋಹನ್ ಸಿಂಗ್ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ*
ಗೋಕಾಕ್ – ಮಾಜಿ ಪ್ರಧಾನಿ, ಭಾರತರತ್ನ ಡಾ. ಮನ್ ಮೋಹನ್ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಇವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ ತಜ್ಞರಾಗಿದ್ದ ಸಿಂಗ್ ಅವರ ನಿಧನದಿಂದ ನಮ್ಮ ದೇಶಕ್ಕೆ ಅಪಾರ ಹಾನಿಯಾಗಿದೆ. ಸುಮಾರು ೧೦ ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ನಮ್ಮ ದೇಶದ …
Read More »
CKNEWSKANNADA / BRASTACHARDARSHAN CK NEWS KANNADA