Breaking News

Daily Archives: ಮಾರ್ಚ್ 7, 2025

*ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*

ಸಾಲದ ಶೂಲಕ್ಕೆ ದೂಡಿದ ಬಜೆಟ್‌ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್‌ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …

Read More »

ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್‌ : ಸಂಸದೆ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವಲಯಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ಹಣ ಉಚಿತ ಕಾರ್ಯಕ್ರಮಗಳಿಗೆ ಹೋಗುತ್ತದೆ. ಉಳಿದಿದ್ದರಲ್ಲಿಯೇ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಜೆಟ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾನ್ಯವಾಗಿ ಇದೊಂದು ಒಳ್ಳೆಯ ಬಜೆಟ್. ಬೆಳಗಾವಿ ಜಿಲ್ಲೆಗೂ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದು, ಬೆಳಗಾವಿ ಜಿಲ್ಲೆಗೆ ನೀರಾವರಿ …

Read More »