*ಕೊಲ್ಲೂರು*- ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರಾಂತ ದೇವಸ್ಥಾನಗಳಿವೆ. ಪ್ರತಿ ವರ್ಷವೂ …
Read More »
CKNEWSKANNADA / BRASTACHARDARSHAN CK NEWS KANNADA