Breaking News

Daily Archives: ಮಾರ್ಚ್ 26, 2025

ಬಿಜೆಪಿಯಿಂದ ಯತ್ನಾಳ್ ಗೆ 6ವರ್ಷ ಕಾಲ ಉಚ್ಚಾಟನೆ

ನಿನ್ನೆಯಷ್ಟೇ ಬಿಜೆಪಿ ಹೈಕಮಾಂಡ್‌ ಬಿಜೆಪಿ ಎರಡು ಬಣಗಳಿಗೆ ನೋಟಿಸ್ ನೀಡಿತ್ತು. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡುವಂತೆ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರದ ಮೂಲಕ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ದೂರವಿಟ್ಟು, ಅವರ ಮೇಲಿನ …

Read More »

ಮಹಾನಾಯಕನ ವಿರುದ್ಧ ಒಂದಾದ್ರಾ ಸಾಹುಕಾರ್- ದಳಪತಿ? ಏನಿದು ಹೊಸ ಗೇಮ್‌ಪ್ಲಾನ್!

ದೆಹಲಿ‌ : ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ಇದರಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಒಬ್ಬ ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ದೂರು ಕೊಟ್ಟಿದ್ದು, ತನಿಖೆ ಮಾಡಲು ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲಿಯೇ ರಾಜಣ್ಣ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ಬಳಿಕ, ಶತ್ರುವಿನ ಶತ್ರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ವಿಚಾರವನ್ನು ಚರ್ಚೆ ಮಾಡಿದ್ದಾರೆ. …

Read More »