ಗೋಕಾಕ – ರಾಜ್ಯ ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ ಅಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಹೂ ಗುಚ್ಛ …
Read More »Daily Archives: ಏಪ್ರಿಲ್ 10, 2025
ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಭಗವಾನ್ ಮಹಾವೀರರ ಜಯಂತಿ ಆಚರಣೆ
ಗೋಕಾಕ : ಅಹಿಂಸೆ, ಸತ್ಯ ಮತ್ತು ಕರುಣೆಯ ಮೌಲ್ಯಗಳಿಗೆ ಎಂದೆಂದಿಗೂ ಪ್ರಾಮುಖ್ಯತೆ ನೀಡಿದ ಭಗವಾನ್ ಮಹಾವೀರರಿಗೆ ನಮನ ಸಲ್ಲಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಭಗವಾನ್ ಮಹಾವೀರರಿಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ವಿ ಆರ್ ಪರಸನ್ನವರ, ಪಾಂಡು ಮನ್ನಿಕೇರಿ, ವಿನೋದ್ ಡೊಂಗರೆ, ಪ್ರಕಾಶ್ ಬಸ್ಸಾಪುರೆ, ಪ್ರಹ್ಲಾದ್ ನಾಡಿಗೇರ, ಖಾಜಿ , ಸುರೇಶ್ ಮುದ್ದಪ್ಪಗೋಳ …
Read More »
CKNEWSKANNADA / BRASTACHARDARSHAN CK NEWS KANNADA