ಚಿಕ್ಕೋಡಿ: ಪದವಿ ಪೂರ್ವ ಕಲಾ ವಿಭಾಗದ ಪರೀಕ್ಷೆಯಲ್ಲಿ ಕಾವೇರಿ ಪವಾಡಿ ಮಲ್ಲಾಪುರೆ ಎಂಬ ವಿದ್ಯಾರ್ಥಿನಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸಿದ್ದು ವಿದ್ಯಾರ್ಥಿನಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ನಂತರ ಸಾಧನೆ ಮಾಡಿದ ವಿಧ್ಯಾರ್ಥಿನಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮಾತನಾಡಿ ಗುಣಮಟ್ಟಣದ ಶಿಕ್ಷಣವು ದುಬಾರಿ ಎಂಬ ಜನಜನಿತ ನಂಬಿಕೆಯಿರುವ ಸಮಯದಲ್ಲಿ ಚಿಕ್ಕೋಡಿ ತಾಲೂಕಿನ ಮಜಲಟ್ಟಿ …
Read More »Daily Archives: ಏಪ್ರಿಲ್ 12, 2025
*ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.*
*ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು* *ಯಾದವಾಡ* – ಯಾದವಾಡ ಗ್ರಾಮದಲ್ಲಿಂದು ಘಟ್ಟಗಿ ಬಸವೇಶ್ವರ ಜಾತ್ರೆಯು ಆರಂಭಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ಯಾದವಾಡ ಬ್ಯಾರೇಜ್ ಗೆ ನೀರು ಹರಿದು ಬಂದಿದ್ದರಿಂದ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ನಮ್ಮ ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ಕುಡಿಯುವ ನೀರಿನ ಸಂಬಂಧ …
Read More »ಯುವಕರು ಕ್ರೀಡೆಯಲ್ಲಿ ಭಾಗವಹಿಸಿ: ಉದ್ಯಮಿ ಸಂತೋಷ್ ಜಾರಕಿಹೊಳಿ
ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಬಹುಮಾನ ವಿತರಣೆ ಗೋಕಾಕ : ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗದಿಂದ ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದ್ದು ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಬಹುಮಾನ ವಿತರಣೆ ಮಾಡಿದರು. ತಾಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆ ನಿಮಿತ್ತ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗದಿಂದ ಹಿರೇನಂದಿ …
Read More »ಗೋಕಾಕ ಜಾತ್ರೆಯ ಯಶಸ್ಸಿಗಾಗಿ ಪ್ರತಿಯೊಬ್ಬರೂ ತನು,ಮನ,ಧನದಿಂದ ಸೇವೆ ಸಲ್ಲಿಸಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಗ್ರಾಮ ದೇವತೆಯರ ಜಾತ್ರಾ ನಿಮಿತ್ಯವಾಗಿ ಅದರ ಪೂರ್ವಭಾವಿಯಾಗಿ ಇದೇ ತಿಂಗಳ ೩೦ ರಿಂದ ಮೇ ೮ ರ ವರೆಗೆ ಅಷ್ಟ ಬಂಧ ಪ್ರತಿಷ್ಟಾ ಬ್ರಹ್ಮ ಕಳಶೋತ್ಸವ ಮತ್ತು ಮಹಾ ರಥೋತ್ಸವವು ಜರುಗಲಿದ್ದು, ಇದರ ಯಶಸ್ಸಿಯಾಗಿ ಪ್ರತಿಯೊಬ್ಬರೂ ಸೇವಾ ಮನೋಭಾವನೆಯಿಂದ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೇವಿಯರ ಕೃಪೆಗೆ ಪಾತ್ರರಾಗಬೇಕೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು. ನಗರದ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ …
Read More »ದಲಿತ ಸೇನೆ ಅಧ್ಯಕ್ಷರಾಗಿ ಯುವ ಮುಖಂಡ ಸಚಿನ್ ಕಾಂಬ್ಳೆ ಆಯ್ಕೆ
ಕಾಗವಾಡ:ರಾಷ್ಟ್ರೀಯ ದಲಿತ ಸೇನೆಯ ಅಥಣಿ ತಾಲ್ಲೂಕಾ ಅಧ್ಯಕ್ಷರಾಗಿ ಯುವ ಮುಖಂಡ ಸಚಿನ್ ಕಾಂಬ್ಳೆ ಆಯ್ಕೆಯಾಗಿದ್ದಾರೆ. ಕಾಗವಾಡ ತಾಲ್ಲೂಕಿನ ಉಗಾರ ಖುರ್ದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಕಾಗವಾಡ ಹಾಗೂ ಅಥಣಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಈ ವೇಳೆ ದಲಿತ ಸೇನೆಯ ಜಿಲ್ಲಾಧ್ಯಕ್ಷ ಪ್ರತಾಪ ಕಾಂಬ್ಳೆ ಅವರ ನೇತೃತ್ವದಲ್ಲಿ ಜರುಗಿದ ಆಯ್ಕೆಯು ನೂತನ ತಾಲೂಕು ಅಧ್ಯಕ್ಷ ಹಾಗೂ ಉಪಾಧ್ಯಕ್ಷರುಗಳ ಸರ್ವಾನುಮತದಿಂದ ಆಯ್ಕೆ ಮಾಡಿ ಅವರಿಗೆ ಆದೇಶ ಪ್ರತಿಗಳನ್ನು ನೀಡಲಾಯಿತು. ಈ ವೇಳೆ …
Read More »
CKNEWSKANNADA / BRASTACHARDARSHAN CK NEWS KANNADA