ಗೋಕಾಕ – ಗೋಕಾವಿ ನೆಲದ ಶಕ್ತಿ ದೇವತೆಯಾದ ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಬುಧವಾರದಂದು ಚಾಲನೆ ನೀಡಿದರು. ನಗರದ ಗುರುವಾರ ಪೇಟೆಯಲ್ಲಿರುವ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದಿಂದ ಮಹಾಲಕ್ಷ್ಮೀ ದೇವಸ್ಥಾನದವರೆಗೆ ವಿವಿಧ ವಾದ್ಯ ವೃಂದಗಳೊಂದಿಗೆ ಅಪಾರ ಭಕ್ತ ಸಮೂಹದ ಮಧ್ಯ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವಾಗ್ರಹದೇವರ ಮೂರ್ತಿ …
Read More »Daily Archives: ಮೇ 1, 2025
ಶುಗರ್ ಪ್ಯಾಕ್ಟರಿ ಮಶಿನರಿ ಸಾಮಾನುಗಳ ಕಳ್ಳರನ್ನು ಬಂಧಿಸಿದ ಗೋಕಾಕ ಗ್ರಾಮೀಣ ಪೋಲಿಸರು.
ಗೋಕಾಕ : 14/04/2025 ರಂದು ಗೋಕಾಕ ತಾಲೂಕಿನ ಗೋಕಾಕ ಶುಗರ್ಸ್ ಲಿಮಿಟೆಡ್ ಕೊಳವಿ ಪ್ಯಾಕ್ಟರಿಯ ಸ್ಟೋರ್ ಗೋಡಾವನದ ಹಿಂದಿನ ಶೆಟರ್ ಬಾಗಿಲನ್ನು ನೆಗ್ಗಿಸಿ ಮುರಿದು ಒಳಗೆ ಹೋಗಿ ಸಾಮಾನುಗಳನ್ನು ಕಳ್ಳತನ ಮಾಡಿದ ಕಳ್ಳರನ್ನು ಗೋಕಾಕ ಗ್ರಾಮೀಣ ಪೋಲಿಸರು ಬಂಧಿಸಿದ್ದಾರೆ. ಕೊಳವಿ ಗ್ರಾಮ ಹದ್ದಿಯಲ್ಲಿಯ ಗೋಕಾಕ ಶುಗರ್ಸ್ ಲಿಮಿಟೆಡ್ ಕೊಳವಿ ಪ್ಯಾಕ್ಟರಿಯ ಗೋಡಾವನದಲ್ಲಿದ ಒಟ್ಟು 12,54,170 ರೂಪಾಯಿ ಕಿಮ್ಮತ್ತಿನ ಸಾಮಾನುಗಳು ಕಳ್ಳತನ ಮಾಡಿದ್ದು ಈ ಕುರಿತು ಗೋಕಾಕ ಗ್ರಾಮೀಣ ಪೋಲಿಸ ಠಾಣೆಯಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA