ಗೋಕಾಕ್ – ೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆಗೊಂಡಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು ಭಾನುವಾರ ರಾತ್ರಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರುಗಿದ ನಾಗತನುತರ್ಪಣ ಪೂಜಾ ಕಾರ್ಯಗಳನ್ನು ನೆರವೇರಿಸಿ ಮಾತನಾಡಿದ ಅವರು, ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹರ್ಷ …
Read More »
CKNEWSKANNADA / BRASTACHARDARSHAN CK NEWS KANNADA