Breaking News

Daily Archives: ಮೇ 16, 2025

*ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ* – ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು …

Read More »