Breaking News

Daily Archives: ಜುಲೈ 31, 2025

ಕೆರೆಗೆ ನೀರು ತುಂಬಿಸುವ ಯೋಜನೆ; ರೈತರಿಗೆ ಎಲ್ಲ ರೀತಿಯಿಂದ ಅನುಕೂಲವಾಗಲಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮನ್ನಿಕೇರಿ ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗಲು ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಮುಂದಿನ‌ ದಿನಗಳಲ್ಲಿ ಈ ಯೋಜನೆಯಿಂದ ರೈತರಿಗೆ ಎಲ್ಲ ರೀತಿಯಿಂದ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಈಚೆಗೆ ಮನ್ನಿಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮೀದೇವಿ ದೇವಸ್ಥಾನವನ್ನು ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಈ ಭಾಗಕ್ಕೆ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಅನುಕೂಲ …

Read More »