Breaking News

Daily Archives: ಆಗಷ್ಟ್ 1, 2025

*ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ*

ಶ್ರೀಮಠದ ಜಗದ್ಗುರು ಪಂಚಮಲಿಂಗೇಶ್ವರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಜಾರಕಿಹೊಳಿ- ಜೊಲ್ಲೆ *ನಿಡಸೋಸಿ* (ತಾ. ಹುಕ್ಕೇರಿ)- ಮೂರು ಶತಮಾನಗಳ ಭವ್ಯ ಇತಿಹಾಸ ಹೊಂದಿರುವ ನಿಡಸೋಸಿ ಶ್ರೀ ಮಠವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗಗಳಲ್ಲಿ ಮಹತ್ತರ ಕೊಡುಗೆ ನೀಡಿದೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಶ್ಲಾಘನೆ ವ್ಯಕ್ತಪಡಿಸಿದರು. ಗುರುವಾರದಂದು ಸಂಜೆ ನಿಡಸೋಸಿ ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಮಾತನಾಡಿದ ಅವರು, ಧಾರ್ಮಿಕತೆಯ …

Read More »