Breaking News

Daily Archives: ಆಗಷ್ಟ್ 15, 2025

*ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*- ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ ೧೨.೦೦ ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ ೭೯ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಬರುವ ಸಂದರ್ಭದಲ್ಲಿ ನಾಗನೂರ ಪಟ್ಟಣದ ಪ್ರಮುಖರು ಸೇರಿಕೊಂಡು ಇಲ್ಲಿಯೇ ಧ್ವಜಾರೋಹಣ ನೆರವೇರಿಸಿಕೊಂಡು …

Read More »