ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಆದ್ದರಿಂದ ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ವಿಷಯ ತಿಳಿಸಿದ ಅವರು, ಹಿಡಕಲ್ ಜಲಾಶಯ …
Read More »
CKNEWSKANNADA / BRASTACHARDARSHAN CK NEWS KANNADA