Breaking News

Daily Archives: ಸೆಪ್ಟೆಂಬರ್ 14, 2025

*ಹುಕ್ಕೇರಿ ತಾಲೂಕು ವಿದ್ಯುತ್ ಸಹಕಾರ ಸಂಘದ ಚುನಾವಣೆಯ ಪ್ರಚಾರ ಸಭೆ ನಡೆಸಿದ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಹುಕ್ಕೇರಿ ತಾಲೂಕಿನ ಘೊಡಗೇರಿ, ಹುಲ್ಲೊಳಿ, ಎಲೆ ಮುನೊಳಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಬೆಳಗಾವಿ- ನಷ್ಟದಲ್ಲಿರುವ ಹುಕ್ಕೇರಿ ತಾಲೂಕಿನ ಸಹಕಾರ ಸಂಸ್ಥೆಗಳನ್ನು ಉಳಿಸಿ, ಬೆಳೆಸಬೇಕೆಂಬ ಸಂಕಲ್ಪದೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸೇರಿಕೊಂಡು ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಸಹಕಾರ ಪರ್ವವನ್ನು ಆರಂಭಿಸಿರುವುದಾಗಿ ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆಯವರು ಹೇಳಿದರು. ರವಿವಾರದಂದು ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಹುಕ್ಕೇರಿ ತಾಲ್ಲೂಕು ವಿದ್ಯುತ್ ಸಹಕಾರ ಸಂಘದ …

Read More »