Breaking News

Daily Archives: ಅಕ್ಟೋಬರ್ 4, 2025

ಮೂಡಲಗಿ ತಾಲ್ಲೂಕಿನ ಪಿಕೆಪಿಎಸ್ ಅಧ್ಯಕ್ಷರ ಸಭೆ; ಬಿಡಿಸಿಸಿ ಬ್ಯಾಂಕಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಶೀಘ್ರ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ-ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಕ್ಷೇತ್ರದಿಂದ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗುವುದು. ನಾವು ಒಮ್ಮತದಿಂದ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ತಮ್ಮೆಲ್ಲರ ಸಹಕಾರ ಅವಶ್ಯವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಮೂಡಲಗಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ರೈತರು …

Read More »

*ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ*- ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ಮಾಡಿದರು. ನಗರದ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿಯವರ ನಿವಾಸದಲ್ಲಿ ಸಚಿವ ಜೋಷಿಯವರನ್ನು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಇಬ್ಬರು ಸುದೀರ್ಘವಾದ ರಾಜಕೀಯ ಚರ್ಚೆಯನ್ನು ನಡೆಸಿದರು. ಬಾಲಚಂದ್ರ ಜಾರಕಿಹೊಳಿಯವರ ಸ್ವ- ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಪ್ರಲ್ಹಾದ ಜೋಷಿಯವರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ …

Read More »