*ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಮೂಡಲಗಿ ವಲಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ …
Read More »
CKNEWSKANNADA / BRASTACHARDARSHAN CK NEWS KANNADA