ಮೂಡಲಗಿ :ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ ಅತೀ ಅದ್ದೂರಿಯಿಂದ ನಡೆಯಲು ಕಾರಣೀಕರ್ತರಾದ ಎಲ್ಲ ಸಮಾಜಗಳ ಮುಖಂಡರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಭಿನಂದನೆ ಸಲ್ಲಿಸಿ, ಪ್ರತಿ ವರ್ಷವೂ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಅಭಿಲಾಷೆಯನ್ನು ವ್ಯಕ್ತಪಡಿಸಿದರು ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ ಸಂಜೆ ಜರುಗಿದ ಕನ್ನಡ ಹಬ್ಬ, ಸರ್ವ ಧರ್ಮ- ಸಮಾಜಗಳ ಸತ್ಪುರುಷರ ಜಯಂತ್ಯೋತ್ಸವದ ಭಾವೈಕ್ಯತೆಯ …
Read More »Monthly Archives: ನವೆಂಬರ್ 2025
ನಿಮ್ಮೆಲ್ಲರ ಪ್ರೀತಿ, ಅಭಿಮಾನಕ್ಕೆ ನಮ್ಮ ಕುಟುಂಬ ಚಿರಋಣಿ- ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಗೋಕಾಕದ ಜಾರಕಿಹೊಳಿ ಕುಟುಂಬ ಎಂದರೆ ಇಂದು ಇಡೀ ದೇಶವೇ ತಿರುಗಿ ನೋಡುವಂತಾಗಿದೆ. ಸಾವಿರಾರು ಗುರುಹಿರಿಯರ ಆಶೀರ್ವಾದ, ಸಹಸ್ರಾರು ಅಭಿಮಾನಿಗಳ ಪ್ರೀತಿ, ಕೋಟ್ಯಂತರ ಕಾರ್ಯಕರ್ತರ ವಿಶ್ವಾಸ ಇವೆಲ್ಲವೂ ನಮ್ಮ ಕುಟುಂಬದ ಬೆಂಬಲವಾಗಿದೆ ಎಂದು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನಿರ್ದೇಶಕ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಹೇಳಿದರು. ಗೋಕಾಕದ ಮಹಾಲಕ್ಷ್ಮೀ ದೇವಾಲಯದ ಸಭಾಭವನದಲ್ಲಿ ನಡೆದ ತಮ್ಮ 25ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ದೊಡ್ಡಪ್ಪ, ಚಿಕ್ಕಪ್ಪ ಹಾಗೂ ತಂದೆಯವರ …
Read More »ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ. ಭಾರತಕ್ಕೆ ಮೋದಿಯವರು ಅವಶ್ಯವಾಗಿದ್ದು, ಅವರ ಸೇವೆಯು ನಮ್ಮ ದೇಶಕ್ಕೆ ಇನ್ನೂ ಬೇಕಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಕಛೇರಿಯಲ್ಲಿ ಸೋಮವಾರ ಸಂಜೆ ಅರಭಾವಿ ಮಂಡಲ ಏರ್ಪಡಿಸಿದ್ದ ಬಿಎಲ್ಎ- 2 ಕಾರ್ಯಾಗಾರ ಮತ್ತು ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಂತಹ …
Read More »ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿ : ಜಿಲ್ಲಾಧ್ಯಕ್ಷರು ಡಾ.ಭೀಮಶಿ ಜಾರಕಿಹೊಳಿ
ಬೆಳಗಾವಿ:ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು. ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025028ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ ಸುರಕ್ಷತೆ …
Read More »*ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ;ಜಾರಕಿಹೊಳಿ ಬಣ ಸಂಪೂರ್ಣ ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ*
ಸಚಿವ ಸತೀಶ್ ಜಾರಕಿಹೊಳಿ ಅಂಪೈರ್ ಇಂದು ರಾತ್ರಿ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ಜರುಗುವ ಸಭೆಯಲ್ಲಿ ಸ್ಪರ್ಧಾಕಾಂಕ್ಷಿಗಳ ಹೆಸರು ಫೈನಲ್ ಬೆಳಗಾವಿ:ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನಾಳೆ ಸೋಮವಾರ ಜರುಗಲಿದೆ. ಈ ಸಂಬಂಧ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಶನಿವಾರ ರಾತ್ರಿ ನಿರ್ದೇಶಕರ ಸಭೆ ನಡೆಸಿದರು. ನಾಳಿನ ಚುನಾವಣೆಯಲ್ಲಿ ನಮ್ಮ ಬಣದವರೇ ಎರಡೂ ಸ್ಥಾನಗಳನ್ನು ಅಲಂಕರಿಸಲಿದ್ದು, …
Read More »ಗೋಕಾಕ ನ್ಯಾಯವಾದಿಗಳ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಗೋಕಾಕ : ನಗರದ ನ್ಯಾಯಾಲಯ ಆವರಣದಲ್ಲಿ ಗೋಕಾಕ ನ್ಯಾಯವಾದಿಗಳ ಸಂಘದಿಂದ ಕಛೇರಿಯಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದರು. ಈ ಸಮಯದಲ್ಲಿ ಸಂಘದ ಅಧ್ಯಕ್ಷರಾದ ಎಸ್ ಜಿ ಪಾಟೀಲ್ ಅವರು ಮಾತನಾಡಿ ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದರು. ನಮ್ಮ …
Read More »
CKNEWSKANNADA / BRASTACHARDARSHAN CK NEWS KANNADA