ಮುನ್ಯಾಳ- ರಂಗಾಪೂರ ಗ್ರಾಮದಲ್ಲಿ ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ದೇವರು, ತಾಯಿ-ತಂದೆ, ಪೂಜ್ಯರು ಮತ್ತು ಜನರ ಆಶೀರ್ವಾದದಿಂದ ನಾವು ಜಿಲ್ಲೆಯಲ್ಲಿಯೇ ಗಟ್ಟಿಯಾಗಿ ಜನರ ಮುಂದೆ ನಿಲ್ಲಲು ಕಾರಣವಾಗಿದೆ. ಮುಂದೆಯೂ ಸಹ ಇದೇ ಆಶೀರ್ವಾದವು ಸದಾ ಕಾಲ ನಮ್ಮೇಲಿರಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ಮುನ್ಯಾಳ- ರಂಗಾಪೂರ ಮಠದಲ್ಲಿ ಶನಿವಾರದಂದು ನೂತನವಾಗಿ ಅಸ್ತಿತ್ವಕ್ಕೆ ಬಂದ ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆಯನ್ನು …
Read More »Monthly Archives: ಡಿಸೆಂಬರ್ 2025
ಗೋಕಾಕ ತಾಲೂಕು ದಸ್ತು ಬರಹಗಾರರರಿಂದ ಅನಿರ್ದಿಷ್ಟಾವಧಿ ಮುಷ್ಕರ.
ಗೋಕಾಕ : ಕರ್ನಾಟಕ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ದಸ್ತು ಬರಹಗಾರರ ಒಕ್ಕೂಟದ ಕರೆ ಮೇರೆಗೆ ನಗರದ ಉಪನೋಂದಣಿ ಕಚೇರಿ ಆವರಣದಲ್ಲಿ ಶುಕ್ರವಾರದಂದು ಲೇಖನಿ ಸ್ಥಗಿತಗೊಳಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು. ಅಧ್ಯಕ್ಷರಾದ ವಿಶ್ವಾಸ ಸುಣದೋಳಿ ಅವರು ಮಾತನಾಡಿ, ‘ಹೊರ ರಾಜ್ಯದಲ್ಲಿರುವಂತೆ ನಮ್ಮ ರಾಜ್ಯದಲ್ಲೂ ದಸ್ತು ಬರಹಗಾರರಿಗೆ ಪ್ರತ್ಯೇಕ ಲಾಗೀನ್ ನೀಡಬೇಕು. ನೋಂದಣಿ ಆಗುವ ಎಲ್ಲ ದಸ್ತಾವೇಜುಗಳಿಗೆ ಪತ್ರ ಬರಹಗಾರರು ಅಥವಾ …
Read More »ರೊಚ್ಚಿಗೆದ್ದ ದಸ್ತು ಬರಹಗಾರರು ; ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಡಿ.16ಕ್ಕೆ ಬೆಳಗಾವಿ ಚಲೋ
ಡೀಡ್ ರೈಟರ್ ಲಾಗಿನ್, ದಸ್ತಾವೇಜುಗಳಿಗೆ ಬಿ ಕಾಲಂ ಕಡ್ಡಾಯಕ್ಕೆ ಸ್ಪಂದಿಸದ ಸರ್ಕಾರ: ಆರೋಪ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು ಪತ್ರ ಬರಹಗಾರರ ಒಕ್ಕೂಟದಿಂದ ಚೇತನ ಹೋಟೆಲ್ನಲ್ಲಿ ಸಭೆ ನಡೆದಿದ್ದು, ರಾಜ್ಯ ಪತ್ರ ಬರಹಗಾರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಡಿ.16ರಂದು ಬೆಳಗಾವಿ ಚಲೋ ನಡೆಸುವುದು ಸೇರಿದಂತೆ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು …
Read More »
CKNEWSKANNADA / BRASTACHARDARSHAN CK NEWS KANNADA