ಡೀಡ್ ರೈಟರ್ ಲಾಗಿನ್, ದಸ್ತಾವೇಜುಗಳಿಗೆ ಬಿ ಕಾಲಂ ಕಡ್ಡಾಯಕ್ಕೆ ಸ್ಪಂದಿಸದ ಸರ್ಕಾರ: ಆರೋಪ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು ಪತ್ರ ಬರಹಗಾರರ ಒಕ್ಕೂಟದಿಂದ ಚೇತನ ಹೋಟೆಲ್ನಲ್ಲಿ ಸಭೆ ನಡೆದಿದ್ದು, ರಾಜ್ಯ ಪತ್ರ ಬರಹಗಾರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಡಿ.16ರಂದು ಬೆಳಗಾವಿ ಚಲೋ ನಡೆಸುವುದು ಸೇರಿದಂತೆ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ದಸ್ತು …
Read More »
CKNEWSKANNADA / BRASTACHARDARSHAN CK NEWS KANNADA