ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, ಗಲ್ಲಿ- ಗಲ್ಲಿಗೂ ಬೆಳೆದಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದ ಸರ್ಕಾರಿ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗುರುವಾರ ನಾಗನೂರ ಪ್ರಿಮಿಯರ್ ಲೀಗ್ (ಎನ್ಪಿಎಲ್) ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರಿಕೆಟ್ ಪಂದ್ಯವು ಅಂತರರಾಷ್ಟ್ರೀಯ ಕ್ರೀಡೆಯಾಗಿದೆ. ಮೊದಲಿನ ಆಟಕ್ಕೂ, ಈಗಿರುವ …
Read More »
CKNEWSKANNADA / BRASTACHARDARSHAN CK NEWS KANNADA