Breaking News

Daily Archives: ಜನವರಿ 27, 2026

ಅಪೆಕ್ಸ್‌ ನಿರ್ದೇಶಕರ ಜತೆ ಸಿಎಂ ಚಾಯ್‌ ಪೇ ಚರ್ಚಾ ಮಾತುಕತೆ

ಬೆಂಗಳೂರು : ಅಪೆಕ್ಸ್ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳಾದ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಹಾಗೂ ಪರಿಷತ್ ಸದಸ್ಯ ಎಸ್.ರವಿ ಸೇರಿ ಬ್ಯಾಂಕ್ ನಿರ್ದೇಶಕರೊಂದಿಗೆ ಸೋಮವಾರ ಸಭೆ ನಡೆಸಿದರು. ಸಂಜೆ ಚಹಾಕೂಟದ ಹೆಸರಿನಲ್ಲಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕರೊಂದಿಗೆ ಚರ್ಚೆ ನಡೆಸಿರುವ ಸಿದ್ದರಾಮಯ್ಯ, ‘ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧವಾಗಿರಬೇಕು’ ಎಂದು …

Read More »