ಗೋಕಾಕ : ಎಸ್.ಎಸ್.ಎಲ್.ಸಿ ಫಲಿತಾಂಶದ ಸುಧಾರಣೆಗೆ ಮಿಸ್ ಕಾಲ್ ಮಾಡಿ ಉತ್ತರ ಪಡೆಯಿರಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ ಹೇಳಿದರು. ಸೋಮವಾರದಂದು ನಗರದ ಮಯೂರ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಗೋಕಾಕ ವತಿಯಿಂದ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ” ಮಿಸ್ ಕಾಲ್ ಮಾಡಿರಿ ಉತ್ತರ ಪಡೆಯಿರಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 11 ವರ್ಷಗಳಿಂದ ಈ …
Read More »Daily Archives: ಫೆಬ್ರವರಿ 16, 2026
ಯುಗಾದಿ ಸಂದರ್ಭದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ರೈಲು ಸೇವೆ ಪ್ರಾರಂಭಿಸುವಂತೆ ಪತ್ರಕರ್ತ ಉಮೇಶ್ ನಂದಗಾಂವ ಮನವಿ
ಸಾವಳಗಿ: ಉಮೇಶ್ ನಂದಗಾಂವ ಪತ್ರಕರ್ತರು ಮನವಿ ಪ್ರತಿ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಆಂಧ್ರ ಪ್ರದೇಶದಲ್ಲಿರುವ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಶ್ರೀ ಶೈಲ್ ಮಲ್ಲಿಕಾರ್ಜುನ ದರ್ಶನಕ್ಕೆ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ನೇರ ರೈಲು ಸೌಲಭ್ಯ ಇಲ್ಲದ ಕಾರಣ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಅಥವಾ ಘಟಪ್ರಭಾ ರೈಲು ನಿಲ್ದಾಣದಿಂದ, ಇಲ್ಲವಾದರೆ ಮಿರಜ್ ರೈಲು ನಿಲ್ದಾಣದಿಂದ ವಿಜಯವಾಡವರೆಗೆ ವಿಶೇಷ …
Read More »
CKNEWSKANNADA / BRASTACHARDARSHAN CK NEWS KANNADA