ಖಾನಾಪೂರದ ಕುಸಮಳ್ಳಿಯಲ್ಲಿ ನಡೆಯುತ್ತಿರುವ ಪಂ. ದೀನ ದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತ ಬಲಾಢ್ಯ ರಾಷ್ಟ್ರ *ಬೆಳಗಾವಿ:* ಡಾ. ಶ್ಯಾಂ ಪ್ರಸಾದ ಮುಖರ್ಜಿ ಮತ್ತು ಪಂಡಿತ ದೀನ ದಯಾಳ ಉಪಾಧ್ಯಾಯ ಅವರ ತ್ಯಾಗ, ಬಲಿದಾನಗಳಿಂದ ಬಿಜೆಪಿಯು ಇಂದು ರಾಷ್ಟ್ರ ಮಟ್ಟದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ರವಿವಾರ ಖಾನಾಪೂರ ತಾಲ್ಲೂಕಿನ ಕುಸಮಳ್ಳಿಯ ಹೊರವಲಯದಲ್ಲಿರುವ …
Read More »
CKNEWSKANNADA / BRASTACHARDARSHAN CK NEWS KANNADA