*ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ:* ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಇಂದಿನಿಂದ (ಜೂನ್ 10 ರಿಂದ ಸಂಜೆ 6.00 ಗಂಟೆಯಿಂದ ) ಸಚಿವ ಸತೀಶ್ ಜಾರಕಿಹೊಳಿಯವರ ಸೂಚನೆಯಂತೆ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದ್ದಾರೆ. ತೀವ್ರ ಬರ ಮತ್ತು ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿರುವುದರಿಂದ …
Read More »Monthly Archives: ಜೂನ್ 2026
ಘಟಪ್ರಭಾದಲ್ಲಿ ರಸ್ತೆ ಅಗಲಿಕರಣಕ್ಕೆ ಚಾಲನೆ; ಜನತೆ ಬಹುದಿನಗಳ ಬೇಡಿಕೆ ಸ್ಪಂದನೆ!
ಶಾಸಕ ರಮೇಶ ಜಾರಕಿಹೊಳಿಯವರ ಕಾರ್ಯಕ್ಕೆ ಜನರ ಮೆಚ್ಚುಗೆ! ಘಟಪ್ರಭಾ: ರಮೇಶ ಜಾರಕಿಹೊಳಿಯವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಘಟಪ್ರಭಾದಲ್ಲಿ ರಸ್ತೆ ಅಗಲಿಕರಣಕ್ಕೆ ತೊಂದರೆಯಾಗುತ್ತಿರುವ ಹಾಗೂ ಅತಿಕ್ರಮಣ ಮಾಡಿಕೊಂಡಿರುವ ಅಂಗಡಿ ಮುಂಗಟ್ಟುಗಳನ್ನು ಸೋಮವಾರದಂದು ಘಟಪ್ರಭಾ ಪುರಸಭೆ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಲೋಕೋಪಯೋಗಿ ಅಧಿಕಾರಿಗಳು ಘಟಪ್ರಭಾ ಠಾಣೆಯ ಪೊಲೀಸ್ರ ಬಿಗಿ ಭದ್ರತೆಯ ಸಮ್ಮುಖದಲ್ಲಿ ತೆರವು ಕಾರ್ಯಕ್ಕೆ ಚಾಲನೆ ನೀಡಿದರು. ರಸ್ತೆ ಅಗಲಿಕರಣಕ್ಕೆ ಶಾಸಕ ರಮೇಶ ಜಾರಕಿಹೊಳಿಯವರು 8 ತಿಂಗಳ ಹಿಂದೆ ಪೂಜೆ ಸಲ್ಲಿಸಿದರು …
Read More »*ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೊಲ್ಲೆಯವರ ಫಾರ್ಮ ಹೌಸ್ ನಲ್ಲಿ ನಡೆದ ಔಪಚಾರಿಕ ಸಭೆ*
ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಕಡಾಡಿಯವರನ್ನು ಸತ್ಕರಿಸಿ ಗೌರವಿಸಿದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷ ಜಯಕುಮಾರ ಖೋತ ನಿಪ್ಪಾಣಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆಯವರ ನೇತೃತ್ವದಲ್ಲಿ ಇಲ್ಲಿನ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಸೋಮವಾರದಂದು ನಡೆದಿದ್ದು, ನೂತನ ಅಧ್ಯಕ್ಷರಾಗಿ ಜಯಕುಮಾರ ಖೋತ ಮತ್ತು ಉಪಾಧ್ಯಕ್ಷರಾಗಿ ಗೀತಾ …
Read More »*ಜಿ.ಆರ್.ಬಿ.ಸಿ. ಗೆ ನೀರು ಹರಿಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ:ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್ಬಿಸಿ) ಯ ದುರಸ್ತಿ ಕಾಮಗಾರಿಯು ಭಾಗಶಃ ಪೂರ್ತಿಯಾಗಿದ್ದರಿಂದ ಈ ಕಾಲುವೆ ಭಾಗದ ಜನ ಮತ್ತು ಜಾನುವಾರುಗಳ ಹಿತದೃಷ್ಟಿಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಕೋರಿದ್ದಾರೆ. ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳಲ್ಲಿ ಮಳೆಯಾಗದ್ದರಿಂದ ಬೇಸಿಗೆಯ ಸಮಯದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯುಂಟಾಗಿದೆ. ಹಿಡಕಲ್ ಜಲಾಶಯದಿಂದ ಪ್ರತಿ ಸಲವೂ ಮೂರೂ ಕಾಲುವೆಗಳಿಗೆ …
Read More »
CKNEWSKANNADA / BRASTACHARDARSHAN CK NEWS KANNADA