Breaking News

Daily Archives: ಜುಲೈ 13, 2026

ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರವಚನದ ಸಮಾರೋಪದ ಸಮಾವೇಶ

*ಗಂಗಾಮತಸ್ಥ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ಧನಸಹಾಯ: ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಹಿಂದುಳಿದ ಗಂಗಾಮತಸ್ಥ ಸಮಾಜಕ್ಕೆ ಅನುಕೂಲವಾಗಲು ಗೋಕಾಕದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 10 ಲಕ್ಷ ರೂಪಾಯಿಗಳ ಧನ ಸಹಾಯ ಮಾಡುತ್ತೇನೆ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಸೋಮವಾರದಂದು ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮದಲ್ಲಿ ದಿ. ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕಪರಟ್ಟಿ- …

Read More »