Breaking News

ಗೋಕಾಕನಿಂದ ಮೂವರು ಪಿಎಸ್‌ಐ ಹುದ್ದೆಗೆ ಆಯ್ಕೆ ರಮೇಶ ಜಾರಕಿಹೊಳಿ ಹರ್ಷ!


ಗೋಕಾಕ: ಗೋಕಾಕ ತಾಲೂಕಿನ ಇಬ್ಬರು ಯುವತಿಯರು ಮತ್ತು ಒರ್ವ ಯುವಕ ಸೇರಿ ಮೂವರು ಪಿಎಸ್‌ಐ ಹುದ್ದೆಗೆ ನೇಮಕಗೊಂಡಿದ್ದು, ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಮಮದಾಪೂರ ಗ್ರಾಮದ ಕೀರ್ತಿ ನಿಂಗಪ್ಪ ಕಮತ, ಶಿವಾಪೂರ(ಕೊ) ಗ್ರಾಮದ ಕಿರಣ ಬಸನಗೌಡ ಪಾಟೀಲ ೨೦೨೦ನೇ ಸಾಲಿನ ಕರ್ನಾಟಕ ಸಿವಿಲ್ ಪೋಲಿಸ್ ಸಬ್ ಇನ್ಸಪೆಕ್ಟರ್ ಪರೀಕ್ಷೆಯಲ್ಲಿ ಇವರು ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.

ಮೂವರು ಬಡತನದಲ್ಲಿ ಬೆಳೆದು ಗ್ರಾಮೀಣ ಪ್ರದೇಶದಲ್ಲಿ ಓದಿದವರು. ಜೀವನದಲ್ಲಿ ಮನಸಂಕಲ್ಪ ಮತ್ತು ನಿರಂತರ ಪರಿಶ್ರಮದಿಂದ ಸಾಧನೆ ಮಾಡಬಹುದು ಎಂದು ಸಮಾಜಕ್ಕೆ ತೋರಿಸಿ ಕೊಟ್ಟಿದ್ದಾರೆ ಎಂದು ರಮೇಶ ಜಾರಕಿಹೊಳಿಎಂದು ತಿಳಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ