Breaking News

ಮೃತ ರಿಯಾನಾ ಮಕಾಂದಾರ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ-ಸಾಂತ್ವಾನ


ಬೆಳಗಾವಿ: ಆಪ್ತ ಸಹಾಯಕ ಫಜಲ್ ಮಕಾಂದಾರ ಅವರ ತಾಯಿ ರಿಯಾನಾ ಶೌಕತ್ ಮಕಾಂದಾರ ನಿಧನರಾದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪಾಶ್ಚಾಪೂರ ಗ್ರಾಮಕ್ಕೆ ಭೇಟಿ ನೀಡಿ, ಮೃತ ರಿಯಾನಾ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಹಲವು ಮುಖಂಡರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಜಿ.ಆರ್.ಬಿ.ಸಿ. ಗೆ ನೀರು ಹರಿಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ:ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್ಬಿಸಿ) ಯ ದುರಸ್ತಿ ಕಾಮಗಾರಿಯು ಭಾಗಶಃ ಪೂರ್ತಿಯಾಗಿದ್ದರಿಂದ ಈ ಕಾಲುವೆ ಭಾಗದ ಜನ ಮತ್ತು ಜಾನುವಾರುಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ