Breaking News

*ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ*


ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವ ಹಾಗೂ ಉಜ್ಜಯಿನಿ ಜಗದ್ಗುರು ಮಹಾಸನ್ನಿದಿಯವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ 1008 ಕುಂಭೋತ್ಸವ, ಪುರಾಣ ಪ್ರವಚನ ಧರ್ಮ ಸಮಾರಂಭದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ನಂತರ ಸಂತೋಷ್ ಜಾರಕಿಹೊಳಿ ಅವರ ಗ್ರಾಮ ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪೂಜ್ಯರು, ಶ್ರೀಗಳು, ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ.ಭೀಮಶಿ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ