Breaking News

ಗೋಕಾಕ ನಗರದಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆದಲ್ಲಿ ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಭಾಗಿ!


ಗೋಕಾಕ : ನಗರದ ಗಾಂಧಿ ಮೈದಾನದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆ ಒಕ್ಕೂಟ (ರಿ) ಹಾಗೂ ಬೀದಿ ಬದಿ ವ್ಯಾಪಾರಸ್ಥರ ಸಂಘ ಗೋಕಾಕ ಇದರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯಲ್ಲಿ ಯುವ ನಾಯಕ, ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಈ ಸಮಯದಲ್ಲಿ ಮಾತನಾಡಿದ ಅಮರನಾಥ ಜಾರಕಿಹೊಳಿ ಅವರು ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೇ ಬೀದಿ ಬದಿ ಕುಳಿತು ನಿತ್ಯ ವ್ಯಾಪಾರ ಮಾಡುವವರ ಕೊಡುಗೆ ಸಮಾಜಕ್ಕೆ ವಿಶಿಷ್ಟವಾಗಿದ್ದು, ವ್ಯಾಪಾರಸ್ಥರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸದೃಢವಾಗಿ ಎಂದರು.

ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಅರೆನ್ನವರ , ಪೌರಾಯುಕ್ತ ಶಿವಾನಂದ ಹೀರೆಮಠ, ಮುಖಂಡರಾದ ಜ್ಯೋತಿಭಾ ಸುಭಂಜಿ, ದುರ್ಗಪ್ಪಾ ಶಾಸ್ತ್ರೀಗೊಲ್ಲ, ಅಬ್ಬಾಸ್ ದೇಸಾಯಿ, ರಾಜಶೇಖರ ಗಣಾಚಾರಿ ಸಂಘದ ಅಧ್ಯಕ್ಷ ಮುಬಾರಕ್ ಅಂಕಲಗಿ, ಉಪಾಧ್ಯಕ್ಷ ಇಂದ್ರವ್ವಾ ಚೂನ್ನನವರ ಹಾಗೂ ಬೀದಿ ಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಹಾಗೂ ಅನೇ ವ್ಯಾಪಾರಸ್ಥರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ