Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸಾಮಾಜಿಕ ನ್ಯಾಯದ ರೂವಾರಿ ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಸಾಮಾಜಿಕ ನ್ಯಾಯದ ರೂವಾರಿ ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಎಲ್ಲ ಸಮಾಜಗಳನ್ನು ಒಂದುಗೂಡಿಸಿಕೊಂಡು ಯಾವೊಂದು ಸಮಾಜಕ್ಕೆ ಅನ್ಯಾಯವಾಗದಂತೆ ಅಭಿವೃದ್ಧಿ ಪರ ಕಾರ್ಯಗಳನ್ನು ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರದಂದು ತಾಲ್ಲೂಕಿನ ತಳಕಟ್ನಾಳ ಗ್ರಾಮದಲ್ಲಿ ಸುಮಾರು 4 ಕೋಟಿ ರೂಪಾಯಿ ಮೊತ್ತದ ವಿವಿಧ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥಗಳ ಬೇಧ ಭಾವ ಮಾಡದೇ …

Read More »

*ಗೋಕಾಕದಲ್ಲಿ ‘ಹಣ ಡಬ್ಲಿಂಗ್’ ದಂಧೆ: 7 ಜನರ ಬಂಧನ*

ಬೆಳಗಾವಿ: ಜಿಲ್ಲೆಯ ಗೋಕಾಕದಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ದಂಧೆಯಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಮಂದಿ ಬಂಧಿಸಲಾಗಿದೆ ಎಂದು ಎಸ್ಪಿ. ಕೆ. ರಾಮರಾಜನ್ ಹೇಳಿದರು. ಗೋಕಾಕದ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲದ ಮೇಲೆ ಗೋಕಾಕ ಶಹರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾದವರನ್ನು ಪರಶುರಾಮ …

Read More »

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘ, ಗೋಕಾಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ.

ಗೋಕಾಕ : ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘ ಗೋಕಾಕ ಘಟಕದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಅಭೂತಪೂರ್ವ ಜಯಗಳಿಸಿದ್ದಾರೆ.  ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘ ಗೋಕಾಕ ಘಟಕದ ನೂತನ ಅಧ್ಯಕ್ಷರಾಗಿ ಲಕ್ಷ್ಮೀಕಾಂತ ರಾಮಪ್ಪ ಕುಂದರಗಿ, ಉಪಾಧ್ಯಕ್ಷರಾಗಿ ಯಲ್ಲಪ್ಪಾ ಬಾಳಪ್ಪಾ ಸನದಿ, ಕಾರ್ಯದರ್ಶಿಯಾಗಿ ಶ್ರೀಧರ ಶಿವಲಿಂಗ ತಳವಾರ, ಖಜಾಂಚಿಯಾಗಿ ಜಗದೀಶ ದಶರಥ ಬೆಳಗಲಿ, ನಿರ್ದೇಶಕರಾಗಿ ಬಸನಗೌಡ ಶಿವನಗೌಡ ಪಾಟೀಲ, ರಾಜು ಮುತ್ತಪ್ಪ ಪಾಟೀಲ, ಈರಪ್ಪ ಕಲ್ಲಪ್ಪ …

Read More »

ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ್- ಬೇಸಿಗೆಯ ಸಮಯದಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಗಳು ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರದಂದು ತಾಲ್ಲೂಕಿನ ದುರದುಂಡಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಕರೆಯಲಾಗಿದ್ದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಲು ಶಾಸಕರು ಸೂಚನೆಗಳನ್ನು ನೀಡಿದರು. ಈಗ ಆರಂಭವಾಗಿರುವ …

Read More »

ಘಟಪ್ರಭಾ ನೂತನ ಸೇತುವೆ ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ

ಬೆಳಗಾವಿ: ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯನ್ನು ನೆಲಸಮ ಮಾಡಲಾಗಿದ್ದು, ನೂತನ ಸೇತುವೆಯನ್ನು 45 ದಿನಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಪರಿನಾಮ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ …

Read More »

ಉನ್ನತೀಕರಿಸಿದ ಸರಕಾರಿ ಪ್ರೌಢ ಶಾಲೆಯನ್ನು ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ

ವರದಿ : ಸಿ ಎಲ್ ಖಡಕಭಾಂವಿ ಘಟಪ್ರಭಾ:ಪುರಸಭೆ ವ್ಯಾಪ್ತಿಯ ನೂತನ ಉನ್ನತೀಕರಿಸಿದ ಸರಕಾರಿ ಪ್ರೌಢ ಶಾಲೆ ಮತ್ತು ಕನ್ನಡ ಹಿರಿಯ ಪ್ರಾಥಮಿಕ ದುಪಧಾಳ ಶಾಲೆಯನ್ನು ಶಾಸಕ ರಮೇಶ ಜಾರಕಿಹೊಳಿರವರು ಮಂಗಳವಾರದಂದು ಉದ್ಘಾಟಿಸಿದರು. ಪುರಸಭೆ ಪಂಚಾಯತದಿಂದ ಎಸ್ ಎಫ್ ಸಿ ಯೋಜನೆಅಡಿಯಲ್ಲಿ ಫಲಾನುಭವಿಗಳಿಗೆ ಸೋಲಾರ್ ಹಾಗೂ ಹೊಲಿಗೆ ಯಂತ್ರಗಳು ಮತ್ತು ವಿಕಲ ಚೇತನರಿಗೆ ತ್ರೀಚಕ್ರ ಸೈಕಲ್ ಹಂಚಿದರು. ತದನಂತರ ಮಾತನಾಡಿದ ಕಳೆದ 25 ವರ್ಷಗಳಿಂದ ಶಾಸಕನಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ …

Read More »

ಮಿಸ್ ಕಾಲ್ ಮಾಡಿ ಉತ್ತರ ಪಡೆಯಿರಿ ಕಾರ್ಯಕ್ರಮ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ : ಗಸ್ತೆ

ಗೋಕಾಕ : ಎಸ್.ಎಸ್.ಎಲ್.ಸಿ ಫಲಿತಾಂಶದ ಸುಧಾರಣೆಗೆ ಮಿಸ್ ಕಾಲ್ ಮಾಡಿ ಉತ್ತರ ಪಡೆಯಿರಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ ಹೇಳಿದರು. ಸೋಮವಾರದಂದು ನಗರದ ಮಯೂರ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಗೋಕಾಕ ವತಿಯಿಂದ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ” ಮಿಸ್ ಕಾಲ್ ಮಾಡಿರಿ ಉತ್ತರ ಪಡೆಯಿರಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 11 ವರ್ಷಗಳಿಂದ ಈ …

Read More »

ಯುಗಾದಿ ಸಂದರ್ಭದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ರೈಲು ಸೇವೆ ಪ್ರಾರಂಭಿಸುವಂತೆ ಪತ್ರಕರ್ತ ಉಮೇಶ್ ನಂದಗಾಂವ ಮನವಿ

ಸಾವಳಗಿ: ಉಮೇಶ್ ನಂದಗಾಂವ ಪತ್ರಕರ್ತರು ಮನವಿ ಪ್ರತಿ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಆಂಧ್ರ ಪ್ರದೇಶದಲ್ಲಿರುವ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಶ್ರೀ ಶೈಲ್ ಮಲ್ಲಿಕಾರ್ಜುನ ದರ್ಶನಕ್ಕೆ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ನೇರ ರೈಲು ಸೌಲಭ್ಯ ಇಲ್ಲದ ಕಾರಣ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಅಥವಾ ಘಟಪ್ರಭಾ ರೈಲು ನಿಲ್ದಾಣದಿಂದ, ಇಲ್ಲವಾದರೆ ಮಿರಜ್ ರೈಲು ನಿಲ್ದಾಣದಿಂದ ವಿಜಯವಾಡವರೆಗೆ ವಿಶೇಷ …

Read More »

ಒಂದೇ ಕೇಸ್ ಗೆ 200 ವಕೀಲರ ವಕಾಲತ್ತು; ಅಪರೂಪ ಕ್ಷಣಕ್ಕೆ ಸಾಕ್ಷಿಯಾದ ಮೂಡಲಗಿ ಕೋರ್ಟ್…!

ಬೆಳಗಾವಿ : ಕೋರ್ಟ್ ನಲ್ಲಿ ನಡೆದ ಒಂದು ಪ್ರಕರಣಕ್ಕೆ ಸುಮಾರು 200 ಕ್ಕೂ ಅಧಿಕ ವಕೀಲರು ಬೆಂಬಲಿಸಿ ಕೋರ್ಟ್ ಕಲಾಪದಲ್ಲಿ ಹಾಜರಾದ ಘಟನೆ ಮೂಡಲಗಿ ನ್ಯಾಯಾಲಯದಲ್ಲಿ ನಡೆದಿದೆ. ಮೂಡಲಗಿ ಪಟ್ಟಣದ ಹಿರಿಯ ವಕೀಲರಾದ ಸುಧೀರ ಗೋಡಿಗೌಡರ ಅವರ ಕುಟುಂಬದ ವೈಯಕ್ತಿಕ ವ್ಯಾಜ್ಯಕ್ಕೆ‌ ಸಂಬಂಧಿಸಿದಂತೆ ನಡೆದ ಕೋರ್ಟ್ ಕಲಾಪದಲ್ಲಿ ಸುಧೀರ್ ಅವರನ್ನು ಬೆಂಬಲಿಸಿ ಗೋಕಾಕ್ ಹಾಗೂ ಮೂಡಲಗಿ ನ್ಯಾಯಾಲಯದ ಸುಮಾರು 200 ಕ್ಕೂ ಅಧಿಕ ವಕೀಲರು ಬೆಂಬಲ ವ್ಯಕ್ತಪಡಿಸಿರುವ ಘಟನೆ ನಡೆದಿದೆ.‌ …

Read More »

ಚರ್ಚೆಗೆ ಬರಲಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಸವಾಲು

ಬೆಳಗಾವಿ: ಬಿಡಿಸಿಸಿ ಬ್ಯಾಂಕಿನ ಠೇವಣಿ ಹಣ ಸಂಪೂರ್ಣ ಸುರಕ್ಷಿತವಾಗಿದ್ದು, ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಠೇವಣಿ ವಿಚಾರದಲ್ಲಿ ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ ಕತ್ತಿ ಮತ್ತು ಡಾ. ಮಹಾಂತೇಶ ಕಡಾಡಿ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಕಡಾಡಿ ಅವರಿಗೆ ನೋಟಿಸ್ ನೀಡಲಾಗಿದ್ದು, ರಮೇಶ …

Read More »