Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ

ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*   ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿ ಡಿ ಎಫ್ ಐ) ವು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸು-ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ …

Read More »

ಕರವೇ ಬೆಳಗಾವಿ ರೈತ ಘಟಕದ ಜಿಲ್ಲಾ ಅಧ್ಯಕ್ಷರಾಗಿ ರೆಹಮಾನ್ ಮೊಕಾಶಿ ಆಯ್ಕೆ!

ಬೆಳಗಾವಿ : ಕರವೇ ಬೆಳಗಾವಿ ರೈತ ಘಟಕದ ಜಿಲ್ಲಾ ಅಧ್ಯಕ್ಷರಾಗಿ ರೆಹಮಾನ್ ಮೊಕಾಶಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಸಂಚಾಲಕರಾಗಿದ್ದ ರೆಹಮಾನ್ ಮೊಕಾಶಿ ಇವರ ಹೋರಾಟವನ್ನು ಗಮನಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾದ್ಯಕ್ಷರಾದ ಎಚ್ ಶಿವರಾಮೇಗೌಡರು ಇವರನ್ನು ಬೆಂಗಳೂರಿನ ತಮ್ಮ ಮಲ್ಲೇಶ್ವರಂ ನಲ್ಲಿ ಇರುವ ಕಛೇರಿಯಲ್ಲಿ ರೆಹಮಾನ್ ಮೊಕಾಶಿ ಯವರನ್ನು ಬೆಳಗಾವಿ ರೈತ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ . ಈ ಆಯ್ಕೆಯನ್ನು …

Read More »

ಬಣವಿ ಭಸ್ಮ: ರೈತರಿಗೆ 90 ಸಾವಿರ ರೂ. ಪರಿಹಾರ ನೀಡಿದ ರಾಹುಲ್‌ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಸಾರ್ವಜನಿಕರ, ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುವುದಾಗಿ ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ನಗರದ ಕುವೆಂಪು ನಗರದ ಕಚೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಕೆದನೂರ, ಅಗಸಗಿ, ಮನ್ನಿಕೇರಿ ಗ್ರಾಮದಲ್ಲಿ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಿ ಅವರು ಮಾತನಾಡಿದರು. ಕಳೆದ ಇಪ್ಪತ್ತು ವರ್ಷಗಳಿಂದ …

Read More »

ದೇಶಕ್ಕೆ ಬಸವಣ್ಣವರ ಕೊಡುಗೆ ಅಪಾರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ವಿಜಯಪುರ: ವಿಶ್ವಗುರು ಬಸವಣ್ಣವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಅಪೂರ್ವವಾದ ಕೊಡುಗೆ ನೀಡಿದ್ದಾರೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು. ಬಸವನಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದ ಕರ್ತೃ ಜಗದ್ಗುರು ಶ್ರೀ ಪಂಪಾಪತಿ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಜ್ಞಾನ ದಾಸೋಹಿ ಶ್ರಿ ಮ.ನಿ.ಪ್ರ. ಸಂಗನಬಸವ ಮಹಾಶಿವಯೋಗಿಗಳ ಪುಣ್ಯಾರಾಧನೆ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ವಿಶ್ವಗುರು ಬಸವಣ್ಣವರ ನಾಡಿನಲ್ಲಿ ನಾಲ್ಕು ದಿನಗಳ …

Read More »

ಚುನಾವಣೆ ಬಂದಾಗ ಭಾಷಣ ಮಾಡುವ ವ್ಯಕ್ತಿಗಳು ನಮಗೆ ಬೇಕಿಲ್ಲ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ಸತೀಶ್‌ ಜಾರಕಿಹೊಳಿ ಫೌಂಡೇಶನ್‌ನಿಂದ ವಿವಿಧ ದೇವಸ್ಥಾನ ಹಾಗೂ ಮಸಿದಿಗಳಿಗೆ ಕುರ್ಚಿ-ಸೌಂಡ್‌ ಸಿಸ್ಟಮ್‌ ವಿತರಣೆ ಬೆಳಗಾವಿ: ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇಂದು(ಸೋಮವಾರವೂ) ಪ್ರತಿ ಲೀಟರ್ ಪೆಟ್ರೋಲ್‍ಗೆ 42 ಪೈಸೆ, ಡಿಸೇಲ್‍ಗೆ 39 ಪೈಸೆ ಏರಿಕೆಯಾಗಿದೆ. ಆದರೆ ಇದರ ಬಗ್ಗೆ ಯಾರು ಮಾತನಾಡುತ್ತಿಲ್ಲ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ದೂರಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ಬೆಳಗಾವಿ ದಕ್ಷಿಣ, …

Read More »

ಶ್ರೀ ಸಿದ್ಧಾರೂಢ ಜಾತ್ರಾ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ

ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಶಿವಶಕ್ತಿ ನಗರದ ಶ್ರೀ ಸಿದ್ಧಾರೂಢ ಜಾತ್ರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಜಾತ್ರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಡಾ| ಶಿವಾನಂದ ಭಾರತಿ ಮಹಾಸ್ವಾಮಿಜೀಗಳು, ಶ್ರೀ ನಿಜಗುಣ ಮಹಾಸ್ವಾಮಿಜೀಗಳು, ಶ್ರೀ ಚರಮೂರ್ತೇಶ್ವರ ಮಹಾಸ್ವಾಮಿಜೀಗಳು, ಶ್ರೀ ಕೃಪಾನಂದ ಮಹಾಸ್ವಾಮೀಜಿಗಳು ಸಾನಿಧ್ಯವನ್ನು ವಹಿಸಿದ್ದರು. ಜ್ಯೋತಿ ಬೆಳಗಿಸುವ ಮೂಲಕ ಜಾತ್ರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಪೂಜ್ಯರು ಹಾಗೂ ಸಂತೋಷ …

Read More »

ಗುಪ್ತಚರ ಇಲಾಖೆಯ ರಾಜೇಂದ್ರ ಉದಯ್ ಬಡೆಸಗೋಳ ಸಿಎಂ ಪದಕ ಘೋಷಣೆ.

ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷತೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೊಡಮಾಡುವ ಮುಖ್ಯಮಂತ್ರಿ ಪದಕ ಈ ಬಾರಿ ಬೆಳಗಾವಿಯ ನಾಲ್ವರು ಅಧಿಕಾರಿಗಳು ಭಾಜನರಾಗಿದ್ದಾರೆ.   ರಾಜ್ಯ ಗುಪ್ತಚರ ಇಲಾಖೆಯಲ್ಲಿ ಹಿರಿಯ ಗುಪ್ತಚರ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜೇಂದ್ರ ಉದಯ್ ಬಡೆಸಗೋಳ ಅವರಿಗೆ ಏಪ್ರಿಲ್ 2 ರಂದು ಕೊಡಮಾಡುವ ಮುಖ್ಯಮಂತ್ರಿ ಪದಕ ದೊರೆತಿದ್ದು ಸಂಬಂಧಿಕರು ಸ್ನೇಹಿತರಲ್ಲಿ ಹರ್ಷ ಉಂಟು ಮಾಡಿದೆ. ರಾಜೇಂದ್ರ ಉದಯ್ ಬಡೆಸಗೋಳ ಈ …

Read More »

ಗುಪ್ತಚರ ಇಲಾಖೆಯ ರಾಜೇಂದ್ರ ಉದಯ್ ಬಡೆಸಗೋಳ ಸಿಎಂ ಪದಕ ಘೋಷಣೆ.

ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷತೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೊಡಮಾಡುವ ಮುಖ್ಯಮಂತ್ರಿ ಪದಕ ಈ ಬಾರಿ ಬೆಳಗಾವಿಯ ನಾಲ್ವರು ಅಧಿಕಾರಿಗಳು ಭಾಜನರಾಗಿದ್ದಾರೆ.   ರಾಜ್ಯ ಗುಪ್ತಚರ ಇಲಾಖೆಯಲ್ಲಿ ಹಿರಿಯ ಗುಪ್ತಚರ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜೇಂದ್ರ ಉದಯ್ ಬಡೆಸಗೋಳ ಅವರಿಗೆ ಏಪ್ರಿಲ್ 2 ರಂದು ಕೊಡಮಾಡುವ ಮುಖ್ಯಮಂತ್ರಿ ಪದಕ ದೊರೆತಿದ್ದು ಸಂಬಂಧಿಕರು ಸ್ನೇಹಿತರಲ್ಲಿ ಹರ್ಷ ಉಂಟು ಮಾಡಿದೆ. ರಾಜೇಂದ್ರ ಉದಯ್ ಬಡೆಸಗೋಳ ಈ …

Read More »

ಕಾಂಗ್ರೆಸ್‌ ಬಲಪಡಿಸಲು ಕಾರ್ಯಕರ್ತರು ಮುಂದಾಗಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬಾಗಲಕೋಟೆ: ಕಾಂಗ್ರೆಸ್‌ ಪಕ್ಷವನ್ನು ಶಕ್ತಿಯುತವಾಗಿ ಬರುವ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚಿನ ಸದಸ್ವತ್ವ ಗುರಿ ಹೊಂದಲಾಗಿದೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.   ತಾಲೂಕಿನ ಗದ್ದಿನಕೇರಿ ಕ್ರಾಸ್‌ ನಲ್ಲಿರುವ ಲಡ್ಡುಮುತ್ಯಾ ದೇವಸ್ಥಾನ ಸಭಾಭವನದಲ್ಲಿ ಹಮ್ಮಿಕೊಂಡ ಕಾಂಗ್ರೆಸ್‌ ಡಿಜಿಟಲ್‌ ಸದಸ್ಯತ್ವ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ದಿಸೆಯಲ್ಲಿ ಪಕ್ಷದ ಪದಾಧಿಕಾರಿಗಳು ಸದಸ್ಯತ್ವಕ್ಕೆ ಹೆಚ್ಚಿನ ಮಹತ್ವ ನೀಡಿ ಕಾರ್ಯೋನ್ಮುಖರಾಗಬೇಕು …

Read More »

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

-ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ ಕಾರ್ಯಕ್ರಮ ಯಮಕನಮರಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.   ಮಾವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ …

Read More »