Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

-ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.   ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …

Read More »

ಸಂಕಷ್ಟದಲ್ಲಿರುವ ನೇಕಾರ ಕುಟುಂಬಕ್ಕೆ ನೆರೆವಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಯಮಕನಮರಡಿ: ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ನೇಕಾರ ಶಿವಾನಂದ ಸಿದ್ದಪ್ಪ ಜಮನಾಳಿ ಕುಟುಂಬಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಶಾಸಕ‌, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು 2 ಲಕ್ಷ ರೂ. ಪರಿಹಾರ ಧನವನ್ನು ಶುಕ್ರವಾರ ವಿತರಿಸಿದರು. ಈ ಹಿಂದೆ ಗ್ರಾಮದ ಸ್ಥಳೀಯ ನೇಕಾರ ಶಿವಾನಂದ ಸಿದ್ದಪ್ಪ ಜಮನಾಳಿ ಲಾಕ್ ಡೌನ್‌ ವೇಳೆ ಕುಟುಂಬ ನಿರ್ವಹಣೆಗೆ ಹಣಹಾಸಿನ ತೊಂದರೆ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನರಿತ ಶಾಸಕ ಸತೀಶ್ ಜಾರಕಿಹೊಳಿ …

Read More »

ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ದೇಶ. ವಿವಿಧ ಜಾತಿ, ಧರ್ಮ ಕೂಡಿದ ದೇಶ. ಎಲ್ಲರೊಂದಿಗೂ ಸಂಬಂಧ ಇರುತ್ತದೆ. ಮುಸ್ಲಿಮ್‌ರಿಗೆ ವ್ಯಾಪಾರ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯಗಳು ಒಂದಾಗಿ ಬಾಳುವ ಇತಿಹಾಸ ಮೊದಲಿನಿಂದಲೂ ಇದೆ ಎಂದರು. ಮುಂಬರುವ ಕರ್ನಾಟಕ ವಿಧಾನಸಭೆ …

Read More »

ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

  ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ.  ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೌಜಲಗಿ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯನ್ನು ಪರಿಶೀಲಿಸಿದ …

Read More »

ಶಿವಾ ಫೌಂಡೇಶನ್ ಮಕ್ಕಳೊಂದಿಗೆ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ!

ಗೋಕಾಕ: ಶಾಸಕ ರಮೇಶ್ ಜಾರಕಿಹೊಳಿ ಅವರ ಸುಪುತ್ರ, ಯುವ ನಾಯಕ, ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಇಂದು ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಗುರು ಪ್ರಸಾದ್ ಪವಾಡೆ ಅವರ ನೇತೃತ್ವದಲ್ಲಿ ನಗರದ ಶಿವಾ ಫೌಂಡೇಶನ್ ಮಕ್ಕಳೊಂದಿಗೆ ಸರಳವಾಗಿ ಆಚರಿಸಿದರು.   ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು …

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

ಶುಕ್ರವಾರದಂದು ಗೋಸಬಾಳದಲ್ಲಿ 15 ಕೋಟಿ ರೂ. ವೆಚ್ಚದ 110/11 ಕೆವ್ಹಿ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಅಪ್ಪು ಹುಟ್ಟು ಹಬ್ಬ; ಗೋಕಾಕದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳಿಂದ ರಕ್ತದಾನ, ನೇತ್ರದಾನ ನೋಂದಣಿ ಶಿಬಿರ!

ಗೋಕಾಕ : ಕರ್ನಾಟಕದ ಯುವ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಅಪ್ಪು ಅಭಿನಯದ ಚಿತ್ರ ‘ಜೇಮ್ಸ್’ ತೆರೆ ಕಂಡಿದ್ದು, ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಗೋಕಾಕ ನಗರದಲ್ಲಿ ಶ್ರೀ ರಾಮ ಸೇನೆ ಗೋಕಾಕ್ ತಾಲೂಕು ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ಇಂದು ನೇತ್ರದಾನ ನೋಂದಣಿ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದರು.   ಕೋಟ್ಯಂತರ ಅಭಿಮಾನಿಗಳ ಮನದಲ್ಲಿ ಇನ್ನೂ ಜೀವಂತವಾಗಿರುವ ಪುನೀತ್ …

Read More »

ಮನುಷ್ಯನ ಜೀವನ ಅಮೂಲ್ಯವಾಗಿದೆ-ಸರ್ವೋತ್ತಮ ಜಾರಕಿಹೊಳಿ.!

ಗೋಕಾಕ: ಮನುಷ್ಯನ ಜೀವನ ಅಮೂಲ್ಯವಾಗಿದ್ದು, ಜನನ ಮತ್ತು ಮರಣದ ನಡುವೆ ಒಳ್ಳೆಯ ಪರೋಪಕಾರ ಮಾಡುವ ಮೂಲಕ ಸಾರ್ಥಕ ಪಡಿಸಿಕೊಳ್ಳಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ನಗರದ ಸಬ್ ಜೈಲನಲ್ಲಿ ಕರವೇ ಗಜಸೇನೆ ಜಿಲ್ಲಾ ಘಟಕದಿಂದ ಡಾ. ಪುನೀತ್ ರಾಜ್‍ಕುಮಾರ್ ಅವರ ಜನ್ಮದಿನದ ಅಂಗವಾಗಿ ವಿಚಾರನಾಧೀನ ಖೈದಿಗಳ ಮನಪರಿವರ್ತನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಟಸಾರ್ವಭೌಮ ಡಾ.ಪುನೀತ ರಾಜಕುಮಾರ ತಮ್ಮ ದುಡಿಮೆಗೆ ಬಂದ ಹಣವನ್ನು ಅರ್ಧದಷ್ಟು ಧಾನ ಧರ್ಮಗಳನ್ನು …

Read More »

ಯಮಕನಮರ್ಡಿ ಶಾಸಕರಾದ ಸತೀಶ.ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ ಅಮರ ಸಿದ್ದೇಶ್ವರ ಶ್ರೀಗಳು

ಅಡವಿ ಸಿದ್ದೇಶ್ವರ ಮಠಕ್ಕೆ 100ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಕುಂದರಗಿ: ಸಹಾಯ ಹಾಗೂ ಸಹಕಾರ ನೀಡುವಲ್ಲಿ ಹಾಗೂ ನೊಂದವರ ಬಾಳಿಗೆ ಬೆಳಕಾಗಿರುವ ಶಾಸಕ ಸತೀಶ ಜಾಕಿಹೊಳಿ ಅವರ ಕಾರ್ಯ ಶ್ಲಾಘನಿಯವಾಗಿದೆ. ಎಂದು ಅಡವಿ ಸಿದ್ದೇಶ್ವರ ಮಠದ ಶ್ರೀ.ಮ.ನಿ.ಪ್ರ. ಅಮರ ಸಿದ್ದೇಶ್ವರ ಮಹಾಸ್ವಾಮಿಜಿ ಅವರು ಹೇಳಿದರು ಗೋಕಾಕ ತಾಲೂಕಿನ ಕುಂದರಗಿ ಗ್ರಾಮದಲ್ಲಿರುವ ಅಡವಿಸಿದ್ದೇಶ್ವರ ಮಠಕ್ಕೆ ಸತೀಶ ಜಾರಕಿಹೊಳಿ ಪೌಂಡೇಶನ ವತಿಯಿಂದ 100 ಕುರ್ಚಿ ಹಾಗೂ ಸೌಂಡ ಸಿಸ್ಟಮ ನೀಡುವ ಕಾರ್ಯಕ್ರಮ …

Read More »

ಮಹಿಳೆಯರ ಸಮಾನತೆಗಾಗಿ ಹೋರಾಡಿದ ಮಹಾನ ಪುರುಷರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸತೀಶ ಜಾರಕಿಹೊಳಿ

ಘಟಪ್ರಭಾ: ಮಹಿಳೆಯರ ಸಮಾನತೆಗಾಗಿ ಹೋರಾಡಿದ ಬುದ್ಧ ಬಸವ ಅಂಬೇಡ್ಕರ್ ಮತ್ತು ಸಾವಿತ್ರಿ ಬಾಯಿ ಫುಲೆ ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಿ ಎಂದು ಮಹಿಳಾ ಶಿಬಿರಾರ್ಥಿಗಳಿಗೆ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು. ಘಟಪ್ರಭಾದ ಸೇವಾದಳದಲ್ಲಿ ಸತೀಶ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಮಹಿಳಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೂಢನಂಬಿಕೆಗಳ ಸುಳಿವಿನಲ್ಲಿ ಸಿಲುಕಿ ನರಳುತ್ತಿದ್ದ ಮಹಿಳೆಯರ …

Read More »