ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಕಿಯೊಂದಿಗೆ ಕಬ್ಬಿಣ, ಪೋಲಿಕ್ ಆಮ್ಲ, ವಿಟಮಿನ್ ಬಿ12 ಪೋಷಕಾಂಶಗಳನ್ನು ಸೇರ್ಪಡೆ ಮಾಡಿದ ಸಾರವರ್ಧಿತ ಅಕ್ಕಿಯನ್ನು ವಿತರಿಸಲಾಗುತ್ತದೆ.93 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ವಿತರಿಸಲಾಗುವುದು. ಇದರೊಂದಿಗೆ ಪಡಿತರದಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಒಂದು ಕೆಜಿ ರಾಗಿ …
Read More »ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು : ಕಾಯಕಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಕಿರಣ ಬೇಡಿ
ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೆ ನಾಯಕತ್ವವಾಗಿದೆ, ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ಭಾರತ ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 17 ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶ ಸಮಾರಂಭದಲ್ಲಿ …
Read More »ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ : ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ
ಗೋಕಾಕ ಮಾ 3 :ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ ದಿನದ ಬಸವ ಧರ್ಮ ಸಮಾವೇಶವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. …
Read More »ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆ ನಿರ್ಮಾಣ
ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ನಿರತರಾಗಿರುವ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇತ್ತೀಚೆಗೆ ಪ್ರಾಣಿ-ಪಕ್ಷಿ ಸಂಕುಲಗಳ ನೀರಿನ ದಾಹ ನೀಗಿಸಲು ಸತೀಶ ಜಾರಕಿಹೊಳಿ ಫೌಂಡೇಶನದಿಂದ ಯಮಕನಮರಡಿ ಹಾಗೂ ಗೋಕಾಕ ವಿವಿಧ ಕ್ಷೇತ್ರಗಳಲ್ಲಿ ಪಶು-ಪಕ್ಷಿಗಳಿಗಾಗಿ ಕಾಳು ಮತ್ತು ನೀರಿನ ಅರವಟ್ಟಿಗೆ ಅಳವಡಿಸಿ ಗ್ರಾಮಸ್ಥರ ಮೆ ಚ್ಚುಗೆ ಪಾತ್ರರಾಗಿದ್ದರು.ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಅರವಟ್ಟಿಗೆ ಅಳವಡಿಸಿರುವ ಕಾರ್ಯವನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ವಿಕ್ಷಿಸಿದವರು. ಎಲ್ಲರ ಮೆಚ್ಚುಗೆ …
Read More »ನಗರದಷ್ಟೇ ಗ್ರಾಪಂ ಮಟ್ಟದಲ್ಲೂ ಪಕ್ಷ ಸಂಘಟಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ- ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು, ಮುಖಂಡರ ಸಭೆ ಬೆಳಗಾವಿ: ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಇಂದಿನಿಂದಲೇ ತಯಾರಿ ನಡೆಸಿ, ನಗರ, ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕರೆ ನೀಡಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 33 ವಿಧಾನಸಭೆ ಕ್ಷೇತ್ರಗಳಲ್ಲಿ …
Read More »ಸತೀಶ್ ಶುಗರ್ಸ್ ಲಿಮಿಟೆಡ್ ವತಿಯಿಂದ 5 ಲಕ್ಷ ರೂ. ಅನುದಾನ ವಿತರಣೆ
ಬೆಳಗಾವಿ: ಕುವೆಂಪು ನಗರದಲ್ಲಿರುವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಆಶಾಜ್ಯೋತಿ ಎಸ್.ಸಿ./ಎಸ್.ಟಿ ಮಹಿಳಾ ಅಭಿವದ್ಧಿ ಕೇಂದ್ರಕ್ಕೆ ಸತೀಶ್ ಶುಗರ್ಸ್ ಲಿಮಿಟೆಡ್ ವತಿಯಿಂದ 5 ಲಕ್ಷ ರೂ. ಅನುದಾನವನ್ನುಸೋಮವಾರ ನೀಡಲಾಯಿತು. ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸೂಚನೆ ಮೇರೆಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಸಾಮಾಜಿಕ ಆಶಾಕಿರಣ ಬುದ್ಧಿಮಾಂದ್ಯ ವಸತಿ ಶಾಲೆ ಹಾಗೂ ವೃದ್ದಾಶ್ರಂ ಮತ್ತುಮಹಿಳೆಯರ ಮತ್ತು ಮಕ್ಕಳ …
Read More »*ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ*-
ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ. ಗೋಕಾಕ್- ನನ್ನ ಪ್ರೀತಿಯ ಬದುಕಿನ ಪಯಣಿಗನೇ… ನಿನಗೆ ಗೆಳೆಯನೆನ್ನಲೇ, ಅಣ್ಣನೆನ್ನಲೇ,ತಂದೆಎನ್ನಲೇ ದೇವರೆನ್ನಲೇ .ನನ್ನನ್ನ ಮದುವೆಯಾಗಿ ಗಂಡನೆನ್ನುವ ಲೇಬಲ್ಲಿನೊಳಗೆ(ಹಣೆಪಟ್ಟಿಯೊಡನೆ)ಈ ಎಲ್ಲ ಪಾತ್ರ ನಿರ್ವಹಿಸಿದವನು ನೀ…. ಎಷ್ಟೋ ಬಾರಿ ನನ್ನಷ್ಟು ಅದೃಷ್ಟ ವಂತಳು ಈ ಜಗದಲಿ ಯಾರಿಲ್ಲ ಅನ್ನುವ ಭಾವನೆ ಮೂಡಿಸಿದವನು ನೀ.. ನಿನ್ನ ಮುದ್ದಿನ ಮೌನದಿಂದಲೇ ನನ್ನನ್ನ ತಿದ್ದಿ …
Read More »ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ!
ಗೋಕಾಕ ಫೆ, 27 : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ …
Read More »3.5 ಲಕ್ಷ ರೂ. ಪರಿಹಾರ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿ ಗ್ರಾಮದ 35 ಬಣವಿ ಸುಟ್ಟು ಹಾನಿಗೊಳಗಾದ ಕುಟುಂಬಸ್ಥರಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ ತಲಾ ಹತ್ತು ಸಾವಿರ ರೂ. ದಂತೆ ಪರಿಹಾರ ನೀಡಿದರು. ಯಮಕನಮರಡಿ ಮತಕೇತ್ರದ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ ಫೆ.25 ರಂದು 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಯಾಗಿತ್ತು. ಸ್ಥಳಕ್ಕೆ ಉಪ ತಹಶೀಲ್ದಾರ್ ಅವರು ಭೇಟಿ ನೀಡಿದ್ದರು. ಹಾನಿಗೊಳಗಾದ 35 ಕುಟುಂಬಸ್ಥರಿಗೆ ತಲಾ …
Read More »ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ!
ಗೋಕಾಕ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು , ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು . ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು , ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ 100 ಹಾಸಿಗೆ ಆಸ್ಪತ್ರೆಯನ್ನು 250 ಕ್ಕೆ …
Read More »
CKNEWSKANNADA / BRASTACHARDARSHAN CK NEWS KANNADA