Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಎಸಿಸಿ ಕ್ರಿಕೆಟ್ ಕ್ಲಬ್ ಸಾವಳಗಿ ವತಿಯಿಂದ ಬಹುಮಾನ ವಿತರಣಾ ಸಮಾರಂಭ.

ಸಾವಳಗಿ ಸೋಲ್ಟರ್ ತಂಡಕ್ಕೆ ಪ್ರಥಮ ಬಹುಮಾನ ಗೋಕಾಕ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾವಳಗಿ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ ಸುರೇಶ್ ಸನದಿ ಭಾಗವಹಿಸಿ ಬಹುಮಾನ ವಿತರಿಸಿದರು. ಮೊದಲ ಬಹುಮಾನ 33333/-ರೂ ಹಾಗೂ ಕರ್ಷಕ ಟ್ರೋಫಿಯನ್ನು ರಮೇಶ ಚಿಕ್ಕೋಡಿ ಮಾಲೀಕತ್ವದ ಸಾವಳಗಿಸೋಲ್ಕರ್ ಗೆದ್ದು ಬಿಗಿತು,ಎರಡನೇ ಬಹುಮಾನ /22222-ರೂ.ಸಾವಳಗಿ ಹೀರೋಸ್,ಮೂರನೇ ಬಹುಮಾನ11111/-ರೂ. ಸಾವಳಗಿ ಟೈಗರ್ಸ್, ನಾಲ್ಕನೇ …

Read More »

ಪಿಡಿಒ ಮತ್ತು ಗ್ರಾ.ಪಂ‌ ಸದಸ್ಯನ ನಡುವೆ ಬಿಗ್​ ಫೈಟ್

ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದಾರೆ. ಮೈಸೂರು: ಮೈಸೂರು ಜಿಲ್ಲೆಯ ಹೆಚ್.ಡಿ‌.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತ್​ ಕಚೇರಿಯ ಒಳಾವರಣ ಹಾಗೂ ಹೊರಾವರಣದಲ್ಲಿ ಪಿಡಿಒ ಹಾಗೂ ಗ್ರಾ.ಪಂ ಸದಸ್ಯನ ನಡುವೆ ಹೊಡೆದಾಟ ನಡೆದಿದೆ. ಅಭಿವೃದ್ಧಿ ವಿಚಾರವಾಗಿ ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದು, ಹಲ್ಲೆ ದೃಶ್ಯ ಅಲ್ಲಿದ್ದವರ ಮೊಬೈಲ್​ನಲ್ಲಿ ಸೆರೆಯಾಗಿದೆ. ಈ ಬಗ್ಗೆ …

Read More »

*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ …

Read More »

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಕಿಯೊಂದಿಗೆ ಕಬ್ಬಿಣ, ಪೋಲಿಕ್ ಆಮ್ಲ, ವಿಟಮಿನ್ ಬಿ12 ಪೋಷಕಾಂಶಗಳನ್ನು ಸೇರ್ಪಡೆ ಮಾಡಿದ ಸಾರವರ್ಧಿತ ಅಕ್ಕಿಯನ್ನು ವಿತರಿಸಲಾಗುತ್ತದೆ.93 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ವಿತರಿಸಲಾಗುವುದು. ಇದರೊಂದಿಗೆ ಪಡಿತರದಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಒಂದು ಕೆಜಿ ರಾಗಿ …

Read More »

ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು : ಕಾಯಕಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಕಿರಣ ಬೇಡಿ

ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೆ ನಾಯಕತ್ವವಾಗಿದೆ, ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ಭಾರತ ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 17 ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶ ಸಮಾರಂಭದಲ್ಲಿ …

Read More »

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ : ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ

ಗೋಕಾಕ ಮಾ 3 :ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ ದಿನದ ಬಸವ ಧರ್ಮ ಸಮಾವೇಶವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆ ನಿರ್ಮಾಣ

ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ನಿರತರಾಗಿರುವ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇತ್ತೀಚೆಗೆ ಪ್ರಾಣಿ-ಪಕ್ಷಿ ಸಂಕುಲಗಳ ನೀರಿನ ದಾಹ ನೀಗಿಸಲು ಸತೀಶ ಜಾರಕಿಹೊಳಿ ಫೌಂಡೇಶನದಿಂದ ಯಮಕನಮರಡಿ ಹಾಗೂ ಗೋಕಾಕ ವಿವಿಧ ಕ್ಷೇತ್ರಗಳಲ್ಲಿ ಪಶು-ಪಕ್ಷಿಗಳಿಗಾಗಿ ಕಾಳು ಮತ್ತು ನೀರಿನ ಅರವಟ್ಟಿಗೆ ಅಳವಡಿಸಿ ಗ್ರಾಮಸ್ಥರ ಮೆ ಚ್ಚುಗೆ ಪಾತ್ರರಾಗಿದ್ದರು.ಸತೀಶ್ ಜಾರಕಿಹೊಳಿ ಫೌಂಡೇಶನ್‌ ವತಿಯಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಅರವಟ್ಟಿಗೆ ಅಳವಡಿಸಿರುವ ಕಾರ್ಯವನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ವಿಕ್ಷಿಸಿದವರು. ಎಲ್ಲರ ಮೆಚ್ಚುಗೆ …

Read More »

ನಗರದಷ್ಟೇ ಗ್ರಾಪಂ ಮಟ್ಟದಲ್ಲೂ ಪಕ್ಷ ಸಂಘಟಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಬೆಳಗಾವಿ- ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು, ಮುಖಂಡರ ಸಭೆ ಬೆಳಗಾವಿ: ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಇಂದಿನಿಂದಲೇ ತಯಾರಿ ನಡೆಸಿ, ನಗರ, ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಕರೆ ನೀಡಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 33 ವಿಧಾನಸಭೆ ಕ್ಷೇತ್ರಗಳಲ್ಲಿ …

Read More »

ಸತೀಶ್ ಶುಗರ್ಸ್ ಲಿಮಿಟೆಡ್ ವತಿಯಿಂದ 5‌ ಲಕ್ಷ ರೂ. ಅನುದಾನ ವಿತರಣೆ

ಬೆಳಗಾವಿ: ಕುವೆಂಪು ನಗರದಲ್ಲಿರುವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಆಶಾಜ್ಯೋತಿ ಎಸ್.ಸಿ./ಎಸ್‌.ಟಿ ಮಹಿಳಾ ಅಭಿವದ್ಧಿ ಕೇಂದ್ರಕ್ಕೆ ಸತೀಶ್ ಶುಗರ್ಸ್ ಲಿಮಿಟೆಡ್ ವತಿಯಿಂದ 5‌ ಲಕ್ಷ ರೂ. ಅನುದಾನವನ್ನುಸೋಮವಾರ ನೀಡಲಾಯಿತು.   ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸೂಚನೆ ಮೇರೆಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್‌ ಜಾರಕಿಹೊಳಿ ನೇತೃತ್ವದಲ್ಲಿ ಸಾಮಾಜಿಕ ಆಶಾಕಿರಣ ಬುದ್ಧಿಮಾಂದ್ಯ ವಸತಿ ಶಾಲೆ ಹಾಗೂ ವೃದ್ದಾಶ್ರಂ ಮತ್ತುಮಹಿಳೆಯರ ಮತ್ತು ಮಕ್ಕಳ …

Read More »

*ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ*-

ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ.   ಗೋಕಾಕ್- ನನ್ನ ಪ್ರೀತಿಯ ಬದುಕಿನ ಪಯಣಿಗನೇ… ನಿನಗೆ ಗೆಳೆಯನೆನ್ನಲೇ, ಅಣ್ಣನೆನ್ನಲೇ,ತಂದೆಎನ್ನಲೇ ದೇವರೆನ್ನಲೇ .ನನ್ನನ್ನ ಮದುವೆಯಾಗಿ ಗಂಡನೆನ್ನುವ ಲೇಬಲ್ಲಿನೊಳಗೆ(ಹಣೆಪಟ್ಟಿಯೊಡನೆ)ಈ ಎಲ್ಲ ಪಾತ್ರ ನಿರ್ವಹಿಸಿದವನು ನೀ…. ಎಷ್ಟೋ ಬಾರಿ ನನ್ನಷ್ಟು ಅದೃಷ್ಟ ವಂತಳು ಈ ಜಗದಲಿ ಯಾರಿಲ್ಲ ಅನ್ನುವ ಭಾವನೆ ಮೂಡಿಸಿದವನು ನೀ.. ನಿನ್ನ ಮುದ್ದಿನ ಮೌನದಿಂದಲೇ ನನ್ನನ್ನ ತಿದ್ದಿ …

Read More »