Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕೂಲಿ ಕಾರ್ಮಿಕರಿಗೆ ಕೋವಿಡ್‌ ಕಿಟ್ ವಿತರಿಸಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ

ಯಮಕನಮರಡಿ: ಹೊನಗಾ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯನ್ನು ಯುವ ನಾಯಕ ರಾಹುಲ್‌ ಜಾರಕಿಹೊಳಿ ಪರಿಶೀಲಿಸಿದರು. ನಂತರ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದ ಅವರು, ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿದ್ದು, ಉತ್ತಮ ಆರೋಗ್ಯ ಕಾಯ್ದುಕೊಂಡು ಕೆಲಸ ಮಾಡಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಕೋವಿಡ್‌ ಕಿಟ್ಟ್‌ ವಿತರಿಸಿದರು. ಹೊನಗಾ ಗ್ರಾಮದಲ್ಲಿ 17 ಲಕ್ಷ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಹೂನಗಾ ಗ್ರಾಮ ಪಂಚಾಯತ್‌ ಅಧ್ಯಕ್ಷ ವಿಜಯ ಹೊನಮನಿ, …

Read More »

ಕ್ರೀಡೆಗಳು ಯುವಜನರಲ್ಲಿ ಏಕತೆ ತರಲಿಕ್ಕೆ ಸಹಕಾರಿ : ರಾಹುಲ್‌ ಜಾರಕಿಹೊಳಿ

ಹುಕ್ಕೇರಿ : ಕ್ರೀಡೆಗಳು ನಮ್ಮ ದೇಹಕ್ಕೆ ನವಚೈತನ್ಯ ನೀಡುತ್ತವೆ. ಅವುಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ. ಯುವಕರು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ  ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ರಾಜಕಟ್ಟಿ ಗ್ರಾಮದಲ್ಲಿ ರಾಹುಲ್‌ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ  ಶುಕ್ರವಾರ ಹಮ್ಮಿಕೊಂಡಿದ್ದ  ಹಾಪ್‌ ಪೀಚ್‌ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ  ನೀಡಿ, ಮಾತನಾಡಿದರು. ದೇಶದ ಸರ್ವತೋಮುಖ ಪ್ರಗತಿ ಯುವಜನರ ಕೈಯಲ್ಲಿದೆ. ಅವರು ಒಗ್ಗಟ್ಟಿನಿಂದ ಮುನ್ನುಗ್ಗಿದರೆ ಸಾಧನೆ ಮಾಡಲಾರದೆ …

Read More »

ನಗರೋತ್ಥಾನ ಯೋಜನೆಯಡಿ ಪ ಪಂ ಅಭಿವೃದ್ಧಿಗೆ ಹೆಚ್ಚಿನ ನೆರವು :ಕೆಎಂಎಪ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ ಪಪಂ ಸದಸ್ಯರಿಗೆ ಸಲಹೆ ನೀಡಿದರು. ಶುಕ್ರವಾರದಂದು ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರನ್ನು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸವನ್ನು …

Read More »

ನಾಳೆಯಿಂದ ಬೆಂಗಳೂರನಲ್ಲಿ 2 ವಾರ ಶಾಲೆಗಳು ಬಂದ್ |ನೈಟ್ ಕರ್ಪ್ಯೂ ಜಾರಿ|

ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು (School and College Close ) ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ವಾರಾಂತ್ರ ಕರ್ಪ್ಯೂ ( Weekend Curfew ) ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ( Night Curfew ) ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ …

Read More »

ಶಾಸಕ ರಮೇಶ್‌ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕ್ಯಾಲೆಂಡರ್ ಬಿಡುಗಡೆ!

ಗೋಕಾಕ : ರಮೇಶ ಜಾರಕಿಹೊಳಿ ಮತ್ತು ಅಂಭಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ಹೊರತರಲಾಗಿರುವ  2022ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಬಿಡುಗಡೆಗೊಳಿಸಿದರು. ಮಾಜಿ ಜಿಪಂ.ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮಾಜಿ ಕೊಳವಿ ಗ್ರಾಪಂ ಅಧ್ಯಕ್ಷ ಅಶೋಕ ಗೋಣಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಖಡಕಭಾಂವಿ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಅಡಿವೇಶ ಮಜ್ಜಗಿ, ಮುತ್ತುರಾಜ ಜಮಖಂಡಿ, ಶಿವಲಿಂಗಯ್ಯ ಹಿರೇಮಠ, …

Read More »

ಸತೀಶ ಜಾರಕಿಹೊಳಿ ಪೌಂಡೇಶನ್‌ ದಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್‌ ಜಾರಕಿಹೊಳಿ  ಬಡ ವಿದ್ಯಾರ್ಥಿಗಳ ಶಿಕ್ಷಣ, ಕ್ರೀಡೆಗೆ ವಿಶೇಷ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ಬಡವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸತೀಶ್‌ ಜಾರಕಿಹೊಳಿ ಪೌಂಡೇಶನ್‌ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವ  ಮಹತ್ವದ  ಕಾರ್ಯವನ್ನು ಹಮ್ಮಿಕೊಂಡಿದ್ದಾರೆ. ದ್ವೀತಿಯ ಪಿಯುಸಿ ತೇರ್ಗಡೆಯಾಗಿ ಸೈನಿಕರಾಗಿ ದೇಶಸೇವೆ  ಮತ್ತು  ಪೊಲೀಸ್‌  ಇಲಾಖೆಗೆ ಸೇರಿ ರಾಜ್ಯದಲ್ಲಿ ಸೇವೆ ಸಲ್ಲಿಸಬೇಕು ಎನ್ನುವವರಿಗೆ ಈ ತರಬೇತಿ ನೀಡಲಾಗುತ್ತಿದೆ. ತರಬೇತಿ ಅವಧಿಯಲ್ಲಿ ಲಿಖಿತ  …

Read More »

ಅಲ್ಪಸಂಖ್ಯಾತರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಯಮಕನಮರಡಿ: ಮುಸ್ಲಿಂ ಸಮಾಜ ಬಾಂಧವರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.ಪಟ್ಟಣದಲ್ಲಿ ನಿರ್ಮಿಸಿದ ನೂತನ ಶಾದಿ ಮಹಲ್ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿಅನೇಕ ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಶಾದಿ ಮಹಲ್ ಗಳನ್ನು ನಿರ್ಮಿಸಲಾಗಿದೆ. ಇವುಗಳನ್ನುಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಯಮಕನಮರಡಿಯಲ್ಲಿ ಶಾದಿ ಮಹಲ್‌ ನಿರ್ಮಿಸಬೇಕು ಎಂದು ಮುಸ್ಲಿಂ ಬಾಂಧವರ ಬೇಡಿಕೆಯಾಗಿತ್ತು. ಅನುದಾನ ಕೊರತೆಯಿಂದ ಶಾದಿ ಮಹಲ್ …

Read More »

ಹೆಬ್ಬಾಳ ಜಿಪಂ. ವ್ಯಾಪ್ತಿಯ ಹಲವು ಗ್ರಾಮಗಳ ವಿವಿಧ ಕಾಮಗಾರಿಗೆ ಸತೀಶ್‌ ಜಾರಕಿಹೊಳಿ ಚಾಲನೆ

ಬೆಳಗಾವಿ : ಹೆಬ್ಬಾಳ ಜಿಲ್ಲಾ ಪಂಚಾಯ್ತಿ  ವ್ಯಾಪ್ತಿಯ ಅರ್ಜುನವಾಡ, ಕುರಣಿವಾಡಿ, ಹಂಚನಾಳ ಸೇರಿದಂತೆ ಹಲವು ಗ್ರಾಮಗಳ ವಿವಿಧ ಕಾಮಗಾರಿ ಹಾಗೂ ನೂತನ ಕಟ್ಟಡಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸೋಮವಾರ  ನೆರವೇರಿಸಿದರು. ಅರ್ಜುನವಾಡ ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನ, ಅಂಗನವಾಡಿ ನೂತನ ಕಟ್ಟಡ ಉದ್ಘಾಟಿಸಿದರು. ಬಳಿಕ ಹುಕ್ಕೇರಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ತದನಂತರ ಅಂಬೇಡ್ಕರ್‌ ಸಮುದಾಯ ಭವನಕ್ಕೆ ಕುರ್ಚಿ, ಸೌಂಡ್‌ ಸಿಸ್ಟಮ್‌ ವಿತರಿಸಿದರು. …

Read More »

ಜೋಡೆತ್ತುಗಳ ಪ್ರದರ್ಶನಕ್ಕೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

ಗೋಕಾಕ : ತಾಲ್ಲೂಕಿನ ಬೆನಚಿನಮರಡಿ ಗ್ರಾಮದಲ್ಲಿ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸದ ಅಂಗವಾಗಿ ಏರ್ಪಡಿಸಿದ ಜೋಡು ಎತ್ತುಗಳ ಪ್ರದರ್ಶನಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸೋಮವಾರ ಚಾಲನೆ ನೀಡಿದರು. ತಾಲ್ಲೂಕಿನ ಸುತ್ತಮುತ್ತಲಿನ  ಗ್ರಾಮದ ರೈತರು ಪ್ರದರ್ಶನಕ್ಕೆ ತಂದಿರುವ ಎತ್ತುಗಳನ್ನು ಯುವ ನಾಯಕ ರಾಹುಲ್‌ ಜಾರಕಿಹೊಳಿ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರೈತರು ಎತ್ತುಗಳನ್ನು ದೇವರು ರೂಪದಲ್ಲಿ ಪೂಜಿಸುತ್ತಾರೆ. ಅವುಗಳನ್ನು ತಮ್ಮ ಮಕ್ಕಳ ರೀತಿಯಲ್ಲಿ ಸಾಕಿದ್ದಾರೆ ಎಂದರು. ರೈತರು ತಮ್ಮ ಎತ್ತುಗಳನ್ನು …

Read More »

ಶೈಕ್ಷಣಿಕ ಅಭಿವೃದ್ಧಿಗೆ ಜೀವನವನ್ನೇ ಮುಡಿಪಾಗಿಟ್ಟ ಅಕ್ಷರ ತಾಯಿ ಸಾವಿತ್ರಿ ಬಾಯಿ ಫುಲೆ: ವಿವೇಕ್ ಜತ್ತಿ

ಗೋಕಾಕ: ಭಾರತ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ,  ಅಕ್ಷರ ತಾಯಿ ಸಾವಿತ್ರಿ ಬಾಯಿ ಫುಲೆಯವರ  191 ನೇ ಜಯಂತಿಯನ್ನು ಇಂದು ಇಲ್ಲಿನ ಹಿಲ್‌ ಗಾರ್ಡನ್‌ ನಲ್ಲಿ  ಆಚರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಭಾವಚಿತ್ರಕ್ಕೆ  ಪುಷ್ಟ ಅರ್ಪಿಸಿ, ಗೌರವ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್‌ ಮುಂಖಡ   ವಿವೇಕ್ ಜತ್ತಿ ಮಾತನಾಡಿ,   ಆಗಿನ ಕಾಲದ ಸಾಮಾಜಿಕ, ಸಮಾನತೆ, ದೀನ ದಲಿತರ, ಹಿಂದುಳಿದವರ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮ ಜೀವನವನ್ನೇ …

Read More »