Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ …

Read More »

ಕಾಲೇಜ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ಯಮಕನಮರಡಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಪಾಶ್ಚಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಶಾಲಾ-ಕಾಲೇಜಗಳಿಗೆ ಯುವ ನಾಯಕ ರಾಹುಲ್‌ ಜಾರಕಿಹೊಳಿ  ಅವರು ಇಂದು ಭೇಟಿ ನೀಡಿ,  ಸ್ವಚ್ಛತೆ ಹಾಗೂ  ಸಮಸ್ಯೆಗಳನ್ನು ಆಲಿಸಿದರು. ಈ  ವೇಳೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಸದಸ್ಯರಿಂದ  ಪಾಶ್ಚಾಪೂರ ಗ್ರಾಮದಲ್ಲಿ  ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.  ಬಳಿಕ, ಪಾಶ್ಚಾಪೂರಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕಾಲೇಜ ಕಟ್ಟಡ ಕಾಮಗಾರಿಯನ್ನು  ಯುವ ನಾಯಕ ರಾಹುಲ್‌ ಜಾರಕಿಹೊಳಿ ಪರಿಶೀಲಿಸಿ, ಕಾಲೇಜಗಳಿಗೆ ಅಗತ್ಯ ಸೌಲಭ್ಯಗಳನ್ನು …

Read More »

ಕೆಎಂಎಫ್‌ದಿoದ 460 ಹುದ್ದೆಗಳ ಭರ್ತಿಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನಾಗನೂರದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದÀ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ …

Read More »

ಕೇಸ್‌ ದಾಖಲಿಸಿದರೂ ಹೋರಾಟ ಮಾತ್ರ ಬಿಡಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಕನಕಪುರ: ನಮ್ಮ ಮೇಲೆ ಬಿಜೆಪಿ ಸರ್ಕಾರ ಕೇಸ್‌ ದಾಖಲಿಸಿದರೂ ನಾವು ಹೋರಾಟ ಮಾತ್ರ ಕೈ ಬಿಡಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಮೇಕೆದಾಟು ಎರಡನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮೇಕೆದಾಟು ಪಾದಯಾತ್ರೆ ನಡೆಯುತ್ತಿದೆ. ಮುಂದೆ ಮಹಾದಾಯಿ ಪಾದಯಾತ್ರೆ ಬಗ್ಗೆ ಚರ್ಚಿಸಿ, ನಿರಂತರ ಹೋರಾಟ ಮುಂದುವರೆಸುತ್ತೆವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ನಾಯಕರು, ಬೆಳಗಾವಿ ಜಿಲ್ಲೆಯ ಕಾಂಗ್ರೆಸ್‌ …

Read More »

ಕೂಲಿ ಕಾರ್ಮಿಕರಿಗೆ ಕೋವಿಡ್‌ ಕಿಟ್ ವಿತರಿಸಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ

ಯಮಕನಮರಡಿ: ಹೊನಗಾ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯನ್ನು ಯುವ ನಾಯಕ ರಾಹುಲ್‌ ಜಾರಕಿಹೊಳಿ ಪರಿಶೀಲಿಸಿದರು. ನಂತರ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದ ಅವರು, ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿದ್ದು, ಉತ್ತಮ ಆರೋಗ್ಯ ಕಾಯ್ದುಕೊಂಡು ಕೆಲಸ ಮಾಡಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಕೋವಿಡ್‌ ಕಿಟ್ಟ್‌ ವಿತರಿಸಿದರು. ಹೊನಗಾ ಗ್ರಾಮದಲ್ಲಿ 17 ಲಕ್ಷ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಹೂನಗಾ ಗ್ರಾಮ ಪಂಚಾಯತ್‌ ಅಧ್ಯಕ್ಷ ವಿಜಯ ಹೊನಮನಿ, …

Read More »

ಕ್ರೀಡೆಗಳು ಯುವಜನರಲ್ಲಿ ಏಕತೆ ತರಲಿಕ್ಕೆ ಸಹಕಾರಿ : ರಾಹುಲ್‌ ಜಾರಕಿಹೊಳಿ

ಹುಕ್ಕೇರಿ : ಕ್ರೀಡೆಗಳು ನಮ್ಮ ದೇಹಕ್ಕೆ ನವಚೈತನ್ಯ ನೀಡುತ್ತವೆ. ಅವುಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ. ಯುವಕರು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ  ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ರಾಜಕಟ್ಟಿ ಗ್ರಾಮದಲ್ಲಿ ರಾಹುಲ್‌ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ  ಶುಕ್ರವಾರ ಹಮ್ಮಿಕೊಂಡಿದ್ದ  ಹಾಪ್‌ ಪೀಚ್‌ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ  ನೀಡಿ, ಮಾತನಾಡಿದರು. ದೇಶದ ಸರ್ವತೋಮುಖ ಪ್ರಗತಿ ಯುವಜನರ ಕೈಯಲ್ಲಿದೆ. ಅವರು ಒಗ್ಗಟ್ಟಿನಿಂದ ಮುನ್ನುಗ್ಗಿದರೆ ಸಾಧನೆ ಮಾಡಲಾರದೆ …

Read More »

ನಗರೋತ್ಥಾನ ಯೋಜನೆಯಡಿ ಪ ಪಂ ಅಭಿವೃದ್ಧಿಗೆ ಹೆಚ್ಚಿನ ನೆರವು :ಕೆಎಂಎಪ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ ಪಪಂ ಸದಸ್ಯರಿಗೆ ಸಲಹೆ ನೀಡಿದರು. ಶುಕ್ರವಾರದಂದು ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರನ್ನು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸವನ್ನು …

Read More »

ನಾಳೆಯಿಂದ ಬೆಂಗಳೂರನಲ್ಲಿ 2 ವಾರ ಶಾಲೆಗಳು ಬಂದ್ |ನೈಟ್ ಕರ್ಪ್ಯೂ ಜಾರಿ|

ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು (School and College Close ) ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ವಾರಾಂತ್ರ ಕರ್ಪ್ಯೂ ( Weekend Curfew ) ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ( Night Curfew ) ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ …

Read More »

ಶಾಸಕ ರಮೇಶ್‌ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕ್ಯಾಲೆಂಡರ್ ಬಿಡುಗಡೆ!

ಗೋಕಾಕ : ರಮೇಶ ಜಾರಕಿಹೊಳಿ ಮತ್ತು ಅಂಭಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ಹೊರತರಲಾಗಿರುವ  2022ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಬಿಡುಗಡೆಗೊಳಿಸಿದರು. ಮಾಜಿ ಜಿಪಂ.ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮಾಜಿ ಕೊಳವಿ ಗ್ರಾಪಂ ಅಧ್ಯಕ್ಷ ಅಶೋಕ ಗೋಣಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಖಡಕಭಾಂವಿ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಅಡಿವೇಶ ಮಜ್ಜಗಿ, ಮುತ್ತುರಾಜ ಜಮಖಂಡಿ, ಶಿವಲಿಂಗಯ್ಯ ಹಿರೇಮಠ, …

Read More »

ಸತೀಶ ಜಾರಕಿಹೊಳಿ ಪೌಂಡೇಶನ್‌ ದಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್‌ ಜಾರಕಿಹೊಳಿ  ಬಡ ವಿದ್ಯಾರ್ಥಿಗಳ ಶಿಕ್ಷಣ, ಕ್ರೀಡೆಗೆ ವಿಶೇಷ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ಬಡವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸತೀಶ್‌ ಜಾರಕಿಹೊಳಿ ಪೌಂಡೇಶನ್‌ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವ  ಮಹತ್ವದ  ಕಾರ್ಯವನ್ನು ಹಮ್ಮಿಕೊಂಡಿದ್ದಾರೆ. ದ್ವೀತಿಯ ಪಿಯುಸಿ ತೇರ್ಗಡೆಯಾಗಿ ಸೈನಿಕರಾಗಿ ದೇಶಸೇವೆ  ಮತ್ತು  ಪೊಲೀಸ್‌  ಇಲಾಖೆಗೆ ಸೇರಿ ರಾಜ್ಯದಲ್ಲಿ ಸೇವೆ ಸಲ್ಲಿಸಬೇಕು ಎನ್ನುವವರಿಗೆ ಈ ತರಬೇತಿ ನೀಡಲಾಗುತ್ತಿದೆ. ತರಬೇತಿ ಅವಧಿಯಲ್ಲಿ ಲಿಖಿತ  …

Read More »