ಗೋಕಾಕ: ಭಾರತ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ , ಅಕ್ಷರ ತಾಯಿ ಸಾವಿತ್ರಿ ಬಾಯಿ ಫುಲೆಯವರ 191 ನೇ ಜಯಂತಿಯನ್ನು ಇಂದು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಆಚರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಭಾವಚಿತ್ರಕ್ಕೆ ಪುಷ್ಟ ಅರ್ಪಿಸಿ, ಗೌರವ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಮುಂಖಡ ವಿವೇಕ್ ಜತ್ತಿ ಮಾತನಾಡಿ, ಆಗಿನ ಕಾಲದ ಸಾಮಾಜಿಕ, ಸಮಾನತೆ, ದೀನ ದಲಿತರ, ಹಿಂದುಳಿದವರ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮ ಜೀವನವನ್ನೇ …
Read More »ನೂತನ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನೆಗೆ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಭೇಟಿ
ಗೋಕಾಕ : ನೂತನ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ನಿವಾಸಕ್ಕೆ ಹರಿಹರ ತಾಲ್ಲೂಕಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಭಾನುವಾರ ಭೇಟಿ ನೀಡಿ, ಸತ್ಕರಿಸಿ ಆಶೀರ್ವಾದ ಮಾಡಿದರು. ಸಣ್ಣ ವಯಸ್ಸಿನಲ್ಲಿಯೇ ವಿಧಾನಪರಿಷತ್ ಪ್ರವೇಶ ಮಾಡಿರುವುದು ಸಂತಸದ ವಿಷಯ. ಬಡವರ ಪರ ಕೆಲಸ ಮಾಡುವ ಅವಕಾಶ ದೊರೆತು ಬಂದಿದೆ. ಜನರು ತಮ್ಮ ಮೇಲೆ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಬಡ ಜನರ ಪರ ಕೆಲಸ ಮಾಡುವಂತೆ ಸಲಹೆ ಸ್ವಾಮೀಜಿ ನೀಡಿದರು. ಎಲ್ಲ …
Read More »ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳಿ: ಬಸವರಾಜ ಜವರಗಿ.
*ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯ ವತಿಯಿಂದ ಅಲೆಮಾರಿ ಜನಾಂಗದ ಬಡ ಜನರಿಗೆ ಬಟ್ಟೆ ವಿತರಣೆ* ಗೋಕಾಕ: ನಗರದ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯ ವತಿಯಿಂದ ಅಲೆಮಾರಿ ಜನಾಂಗದ ಬಡ ಜನರಿಗೆ ಬಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳುವುದು ಒಳಿತು. ಈ ಮೂಲಕ ಉತ್ತಮ ಉದಾತ್ತಾ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಎಂದು ಸಂಸ್ಥೆಯ ನಿರ್ದೇಶಕರಾದ …
Read More »ಮುಖಂಡರು-ಕಾರ್ಯಕರ್ತರ ಒಗ್ಗಟ್ಟು ಹೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಕಾರಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಪೈಪೋಟಿ ನೀಡಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಲ್ಲಿಯೂ ಕೂಡ ನಾವು ಮೇಲುಗೈ ಸಾಧಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಚುನಾವಣೆಯಲ್ಲಿಒಟ್ಟಾರೆ 1,185 ವಾರ್ಡ್ಗಳಲ್ಲಿ501 ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು. ಜಿಲ್ಲೆಯಲ್ಲಿಕೂಡ ನಿರೀಕ್ಷೆಗೆ ಮೀರಿ ಬಿಜೆಪಿಕ್ಕಿಂತ ಹೆಚ್ಚು ಸ್ಥಾನ ಗೆದ್ದಿದ್ದು, ಪಕ್ಷದ …
Read More »ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ
ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರು ಮೇಲುಗೈ ಸಾಧಿಸಿದ್ದು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಸ್ವ ಗ್ರಾಮದಲ್ಲಿಯೇ …
Read More »ಒಮಿಕ್ರಾನ್ ಭೀತಿಯನ್ನು ಮರೆತು ಮಕ್ಕಳನ್ನು ಒಂದೆಡೆ ಸೇರಿಸಿ ಯಡವಟ್ಟು ಮಾಡಿದ ಆಯೋಜಕರು!
ಘಟಪ್ರಭಾ: ರಾಜ್ಯದಲ್ಲಿ ಒಮಿಕ್ರಾನ್ ಹಬ್ಬುವ ಭೀತಿಯಿಂದ ಸರಕಾರ ಮುಂಜಾಗೃತಿಯಿಂದ ನೈಟ್ ಕಫ್ರ್ಯೂದಂಥ ಕ್ರಮಗಳನ್ನು ಕೈಗೊಳ್ಳುತ್ತಿದೆ ಆದರೆ ಇತ್ತ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಜಾಥಾ ಹೆಸರಿನಲ್ಲಿ ಆಯೋಜಕರು ನೂರಾರು ಮಕ್ಕಳನ್ನು ಒಂದೆಡೆ ಸೇರಿಸಿ ಯಡವಟ್ಟು ಮಾಡಿದ್ದಾರೆ. ರಾಜ್ಯಾದ್ಯಂತ ಒಮಿಕ್ರಾನ್ ಎಲ್ಲಂದರಲ್ಲಿ ತನ್ನ ಕದಂಬಬಾಹುಗಳನ್ನು ಚಾಚುತ್ತಿದೆ. ಇಂದಥ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆಗೆ ಸರಕಾರ ಇನ್ನಿಲ್ಲದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇತ್ತ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಕಾಲೇಜುಗಳ …
Read More »ಮಕ್ಕಳಿಗೆ ಉತ್ತಮ ಸಂಸ್ಕೃತಿ ಮನೆಯಿಂದಲೇ ಪ್ರಾರಂಭವಾಗಬೇಕು:ಸೋಮಶೇಖರ ಮಗದುಮ್ಮ
ಗೋಕಾಕ ಡಿ 27 :ಪತಿ ಪತ್ನಿಯರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸಗಳು ಗಟ್ಟಿಯಾಗಿದ್ದರೆ ದಾಂಪತ್ಯ ಜೀವನವು ಭದ್ರವಾಗುವುದು,ಪತಿಗೆ ಪತ್ನಿ ಮತ್ತು ಪತ್ನಿಗೆ ಪತಿಯೇ ಆದರ್ಶರಾಗಿದ್ದರೆ ಅವರು ಸಮಾಜದಲ್ಲಿ ಆದರ್ಶ ದಂಪತಿಗಳಾಗುತ್ತಾರೆ ಎಂದು ಸೋಮಶೇಖರ ಮಗದುಮ್ಮ ಹೇಳಿದರು. ಶನಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಇಲ್ಲಿನ ಕನಸು ಫೌಂಡೇಶನ್ ನವರು ಹಮ್ಮಿಕೊಂಡ ಆದರ್ಶ ದಂಪತಿಗಳು ಕಾರ್ಯಕ್ರಮದಲ್ಲಿ ವಿಜೇತ ದಂಪತಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಸಂಸಾರದಲ್ಲಿ ಸಾಮರಸ್ಯ ಕಾಯ್ದಕ್ಕೊಳ್ಳುವುದು ಅತೀ ಅಗತ್ಯ ಮತ್ತು …
Read More »ಮಕ್ಕಳಿಗೆ ಉತ್ತಮ ಸಂಸ್ಕೃತಿ ಮನೆಯಿಂದಲೇ ಪ್ರಾರಂಭವಾಗಬೇಕು:ಸೋಮಶೇಖರ ಮಗದುಮ್ಮ
ಗೋಕಾಕ ಡಿ 27 :ಪತಿ ಪತ್ನಿಯರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸಗಳು ಗಟ್ಟಿಯಾಗಿದ್ದರೆ ದಾಂಪತ್ಯ ಜೀವನವು ಭದ್ರವಾಗುವುದು,ಪತಿಗೆ ಪತ್ನಿ ಮತ್ತು ಪತ್ನಿಗೆ ಪತಿಯೇ ಆದರ್ಶರಾಗಿದ್ದರೆ ಅವರು ಸಮಾಜದಲ್ಲಿ ಆದರ್ಶ ದಂಪತಿಗಳಾಗುತ್ತಾರೆ ಎಂದು ಸೋಮಶೇಖರ ಮಗದುಮ್ಮ ಹೇಳಿದರು. ಶನಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಇಲ್ಲಿನ ಕನಸು ಫೌಂಡೇಶನ್ ನವರು ಹಮ್ಮಿಕೊಂಡ ಆದರ್ಶ ದಂಪತಿಗಳು ಕಾರ್ಯಕ್ರಮದಲ್ಲಿ ವಿಜೇತ ದಂಪತಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಸಂಸಾರದಲ್ಲಿ ಸಾಮರಸ್ಯ ಕಾಯ್ದಕ್ಕೊಳ್ಳುವುದು ಅತೀ ಅಗತ್ಯ ಮತ್ತು …
Read More »ಬಡವರ ಪರ ಕೆಲಸಗಳನ್ನು ಈ ಬಳಗದಿಂದ ಕೈಗೊಳ್ಳಬೇಕು: ರಾಹುಲ್ ಜಾರಕಿಹೊಳಿ
ಬೆಳಗಾವಿ : ಸಮಾಜದಲ್ಲಿ ಹೊಸ ಬದಲಾವಣೆ ತರುವ ನಿಟ್ಟಿನಲ್ಲಿ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಕಾರ್ಯವನ್ನು ಮಾಡಬೇಕು. ಬಡವರ ಪರ ಕೆಲಸಗಳನ್ನು ಈ ಬಳಗದಿಂದ ಕೈಗೊಳ್ಳಬೇಕು. ಅಂದಾಗ ಮಾತ್ರ ಸಂಘಟನೆಗೆ ಅರ್ಥ ಬರಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಮಜಗಾವಿಯಲ್ಲಿ ಭಾನುವಾರ ನೂತನ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಉದ್ಘಾಟಿಸಿ ಅವರು ಮಾತನಾಡಿ, ನೂತನ ಅಭಿಮಾನಿ ಬಳಗದಿಂದ ಸಮಾಜದಲ್ಲಿ ಉತ್ತಮ ಕಾರ್ಯಗಳು ಆಗಬೇಕು. …
Read More »“ನ್ಯೂ ಗೋಕಾಕ” ಕ್ಯಾಲೆಂಡರ್ ಬಿಡುಗಡೆ| ತಂಡಕ್ಕೆ ಶುಭ ಹಾರೈಸಿದ ಪಿಎಸ್ಐ ಕೆ ಬಿ ವಾಲಿಕಾರ!
ಗೋಕಾಕ: ಗೋಕಾಕ ನಗರದ ಸಾಮಾಜಿಕ ಜಾಲತಾಣದ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಇಂದು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ಗೋಕಾಕ ತಾಲೂಕಿನ ನಗರವನ್ನು ಕಾಪಾಡುತ್ತಿರುವ ಆರಕ್ಷಕರಗೆ ನ್ಯೂ ಗೋಕಾಕ ತಂಡ ನೂತನ ದಿನದರ್ಶಿಕೆಯನ್ನು ವಿತರಿಸಿದರು. ಈ ಸಮಯದಲ್ಲಿ ನಗರ ಪಿಎಸ್ಐ ಕೆ ಬಿ ವಾಲಿಕಾರ ಅವರು “ನ್ಯೂ ಗೋಕಾಕ” ಪುಟ ಉತ್ತಮವಾದ ಕಾರ್ಯಗಳಿಗೆ …
Read More »
CKNEWSKANNADA / BRASTACHARDARSHAN CK NEWS KANNADA