ಬೆಳಗಾವಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. ಬೆಳಗಾವಿಯ ಸದಾಶಿವ ನಗರದ ಚೌಗುಲೆ ಬಿಲ್ಡಿಂಗ್ನಲ್ಲಿ ಶನಿವಾರ ಇಂದು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸಭೆ ನಡೆಯಿತು. ಈ ಸಭೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಡಾ॥ ಭೀಮಶಿ ಜಾರಕಿಹೊಳಿರವರು, ರಾಜ್ಯದಲ್ಲಿ ಹೇಗೆ ವಿಧಾನ ಸೌಧವಿದೇಯೋ ಅದೇ ರೀತಿಯಲ್ಲಿ ರಾಜ್ಯಕ್ಕೇ ಮಾದರಿಯಾದ …
Read More »ಗೋಕಾಕ ತಾಲೂಕು ಪತ್ರಕರ್ತರ ಸಂಘದ ಸಮ್ಮುಖದಲ್ಲಿ ನ್ಯೂ ಗೋಕಾಕ ಕ್ಯಾಲೆಂಡರ್ ಬಿಡುಗಡೆ!
ಗೋಕಾಕ: ಗೋಕಾಕ ತಾಲೂಕು ಪತ್ರಕರ್ತರ ಸಂಘ (ರಿ) ಸಮ್ಮುಖದಲ್ಲಿ “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ಗೋಕಾಕ ತಾಲೂಕಿನ ಸುದ್ದಿಗಳನ್ನು ಬಿತ್ತರಿಸುವ ವರದಿಗಾರರ ಸಮ್ಮುಖದಲ್ಲಿ ನ್ಯೂ ಗೋಕಾಕ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಸಂಘದ ಅಧ್ಯಕ್ಷರಾದ ಮನೋಹರ ಮೇಗೆರಿ ಅವರು ಮಾತನಾಡಿ “ನ್ಯೂ ಗೋಕಾಕ” ಪುಟ ಉತ್ತಮವಾದ ಕಾರ್ಯ ಮಾಡುತ್ತಿದೆ ನಾವು ಮತ್ತು …
Read More »ನ್ಯೂ ಗೋಕಾಕ ಕ್ಯಾಲೆಂಡರ್ ಬಿಡುಗಡೆ ಶುಭ ಹಾರೈಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ನೂತನ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರನ್ನು ಭೇಟಿಯಾಗಿ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಸರ್ವೋತ್ತಮ ಜಾರಕಿಹೊಳಿ ಅವರು ನ್ಯೂ ಗೋಕಾಕ ಪುಟ ಉತ್ತಮವಾದ ಕಾರ್ಯ ಮಾಡುತ್ತಾ ಬಂದಿದೆ, ತಾಲೂಕಿನ ಜನರಿಗೆ ಉಪಯುಕ್ತ ಮಾಹಿತಿ ನೀಡುತ್ತಾ ಸಾಮಾಜಿಕ ಕಾರ್ಯಗಳನ್ನು …
Read More »ನೂತನ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರಿಂದ “ನ್ಯೂ ಗೋಕಾಕ” ತಂಡದ ನೂತನ ದಿನದರ್ಶಿಕೆ ಬಿಡುಗಡೆ!
ಗೋಕಾಕ: ನಗರದ ಕಛೇರಿಯಲ್ಲಿ ನೂತನ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರು “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ನೂತನ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಲಖನ ಜಾರಕಿಹೊಳಿ ಅವರು ನ್ಯೂ ಗೋಕಾಕ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನ್ಯೂ ಗೋಕಾಕ …
Read More »ನ್ಯೂ ಗೋಕಾಕ ತಂಡದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ.
ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ನ್ಯೂ ಗೋಕಾಕ ತಂಡದ ಸದಸ್ಯರಾದ ಅಕ್ಷಯ್ ಕುರಬೇಟ, ವಿನಾಯಕ ಬನ್ನಿಶೆಟ್ಟಿ, …
Read More »೨೦೨೨ರ ನೂತನ “ನ್ಯೂ ಗೋಕಾಕ” ದಿನದರ್ಶಿಕೆ ಬಿಡುಗಡೆಗೊಳಿಸಿದ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
ಗೋಕಾಕ: ನ್ಯೂ ಗೋಕಾಕ ತಂಡದಿಂದ ಹೊರತರಲಾದ ೨೦೨೨ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರು ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೇನ್ನವರ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಲಕ್ಷ್ಮಣ ಖಡಕಭಾಂವಿ, ನ್ಯೂ ಗೋಕಾಕ ತಂಡದ ಅಕ್ಷಯ ಕುರಬೇಟ, ವಿನಾಯಕ ಬನ್ನಿಶೆಟ್ಟಿ, ಹರ್ಷವರ್ಧನ ಚಿಗಡೊಳ್ಳಿ ಉಪಸ್ಥಿತರಿದ್ದರು.
Read More »ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು : ಸತೀಶ್ ಜಾರಕಿಹೊಳಿ
ರಾಯಬಾಗ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವಂತ ಪ್ರಯತ್ನ ಮಾಡಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು. ಅವುಗಳೇ ಚುನಾವಣೆ ಗೆಲ್ಲಲು ನಮಗೆ ಶ್ರೀರಕ್ಷೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಡಿ.27ರಂದು ನಡೆಯುವ ತಾಲ್ಲೂಕಿನ ಚಿಂಚಲಿ, ಹಾರೋಗರಿ ಪಟ್ಟಣ ಪಂಚಾಯ್ತಿ ಚುನಾವಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯನ್ನು ಉದ್ದೇಶೀಸಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 3ರಿಂದ 4 ಲಕ್ಷ …
Read More »ಮುನವಳ್ಳಿ ಪುರಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪರ ಸತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ
ಸವದತ್ತಿ : ಈಗಾಗಲೇ ಬಿಜೆಪಿ ಸರ್ಕಾರದ ಸ್ಪೀಡ್ ಅನ್ನ ಕಡಿಮೆ ಮಾಡಿದ್ದೇವೆ. ಇನ್ನೂ 18 ತಿಂಗಳ ಅವಧಿಯಲ್ಲಿ ಮತ್ತಷ್ಟು ಸ್ಪೀಡ್ ಕಡಿಮೆ ಮಾಡಲಿದ್ದೇವೆ. ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದರು. ಮುನವಳ್ಳಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ನಡೆದ ಪ್ರಚಾರ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಆನಂದ ಮಾಮನಿ ಅವರು ಸತತ ಮೂರು ಬಾರಿ ಶಾಸಕರಾಗಿದ್ದಾರೆ. ಮುನವಳ್ಳಿ …
Read More »ಚರ್ಚೆಯೇ ಆಗದಿರುವ ಬಿಲ್ ಪಾಸ್ ಮಾಡಿ, ಜನರ ದಾರಿ ತಪ್ಪಿಸುವ ಕೆಲಸ ಸರ್ಕಾರದ್ದು : ಸತೀಶ್ ಜಾರಕಿಹೊಳಿ
ಗೋಕಾಕ : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನ ( ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2021) ಗುರುವಾರ ಅಂಗೀಕಾರ ಮಾಡಿದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತ ಪಡಿಸಿದರು. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಯಾವಾಗಲೂ ತರಾತುರಿಯಲ್ಲಿ ಅಂಗೀಕಾರ ಮಾಡುತ್ತಾರೆ. ಬೆಳಗ್ಗೆ ಬಿಲ್ ತಂದು, ಸಂಜೆ ಪಾಸ್ ಮಾಡುತ್ತಾರೆ. ವಿಧಾನಸಭೆಯಲ್ಲಿ ಚರ್ಚೆಯಾಗಬೇಕು, ಚರ್ಚೆಯೇ ಆಗದಿರುವ ಬಿಲ್ ಪಾಸ್ ಮಾಡಿ, ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ …
Read More »ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು ಆಯ್ಕೆಯಾಗಲು …
Read More »
CKNEWSKANNADA / BRASTACHARDARSHAN CK NEWS KANNADA