Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಮಕ್ಕಳಿಗೆ ಉತ್ತಮ ಸಂಸ್ಕೃತಿ ಮನೆಯಿಂದಲೇ ಪ್ರಾರಂಭವಾಗಬೇಕು:ಸೋಮಶೇಖರ ಮಗದುಮ್ಮ

ಗೋಕಾಕ ಡಿ 27 :ಪತಿ ಪತ್ನಿಯರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸಗಳು ಗಟ್ಟಿಯಾಗಿದ್ದರೆ ದಾಂಪತ್ಯ ಜೀವನವು ಭದ್ರವಾಗುವುದು,ಪತಿಗೆ ಪತ್ನಿ ಮತ್ತು ಪತ್ನಿಗೆ ಪತಿಯೇ ಆದರ್ಶರಾಗಿದ್ದರೆ ಅವರು ಸಮಾಜದಲ್ಲಿ ಆದರ್ಶ ದಂಪತಿಗಳಾಗುತ್ತಾರೆ ಎಂದು  ಸೋಮಶೇಖರ ಮಗದುಮ್ಮ ಹೇಳಿದರು. ಶನಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಇಲ್ಲಿನ ಕನಸು ಫೌಂಡೇಶನ್ ನವರು ಹಮ್ಮಿಕೊಂಡ ಆದರ್ಶ ದಂಪತಿಗಳು ಕಾರ್ಯಕ್ರಮದಲ್ಲಿ ವಿಜೇತ ದಂಪತಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಸಂಸಾರದಲ್ಲಿ ಸಾಮರಸ್ಯ ಕಾಯ್ದಕ್ಕೊಳ್ಳುವುದು ಅತೀ ಅಗತ್ಯ ಮತ್ತು …

Read More »

ಬಡವರ ಪರ ಕೆಲಸಗಳನ್ನು ಈ ಬಳಗದಿಂದ ಕೈಗೊಳ್ಳಬೇಕು: ರಾಹುಲ್ ಜಾರಕಿಹೊಳಿ

ಬೆಳಗಾವಿ : ಸಮಾಜದಲ್ಲಿ ಹೊಸ ಬದಲಾವಣೆ ತರುವ ನಿಟ್ಟಿನಲ್ಲಿ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ  ಕಾರ್ಯವನ್ನು ಮಾಡಬೇಕು. ಬಡವರ ಪರ ಕೆಲಸಗಳನ್ನು ಈ ಬಳಗದಿಂದ ಕೈಗೊಳ್ಳಬೇಕು. ಅಂದಾಗ ಮಾತ್ರ ಸಂಘಟನೆಗೆ ಅರ್ಥ ಬರಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಮಜಗಾವಿಯಲ್ಲಿ ಭಾನುವಾರ ನೂತನ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಉದ್ಘಾಟಿಸಿ  ಅವರು ಮಾತನಾಡಿ, ನೂತನ ಅಭಿಮಾನಿ ಬಳಗದಿಂದ ಸಮಾಜದಲ್ಲಿ ಉತ್ತಮ ಕಾರ್ಯಗಳು ಆಗಬೇಕು. …

Read More »

“ನ್ಯೂ ಗೋಕಾಕ” ಕ್ಯಾಲೆಂಡರ್ ಬಿಡುಗಡೆ| ತಂಡಕ್ಕೆ ಶುಭ ಹಾರೈಸಿದ ಪಿಎಸ್ಐ ಕೆ ಬಿ ವಾಲಿಕಾರ!

ಗೋಕಾಕ: ಗೋಕಾಕ ನಗರದ ಸಾಮಾಜಿಕ ಜಾಲತಾಣದ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಇಂದು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ಗೋಕಾಕ ತಾಲೂಕಿನ ನಗರವನ್ನು ಕಾಪಾಡುತ್ತಿರುವ ಆರಕ್ಷಕರಗೆ ನ್ಯೂ ಗೋಕಾಕ ತಂಡ ನೂತನ ದಿನದರ್ಶಿಕೆಯನ್ನು ವಿತರಿಸಿದರು. ಈ ಸಮಯದಲ್ಲಿ ನಗರ ಪಿಎಸ್ಐ ಕೆ ಬಿ ವಾಲಿಕಾರ ಅವರು “ನ್ಯೂ ಗೋಕಾಕ” ಪುಟ ಉತ್ತಮವಾದ ಕಾರ್ಯಗಳಿಗೆ …

Read More »

ರಾಜ್ಯಕ್ಕೇ ಮಾದರಿಯಾದ ಒಂದು ಪತ್ರಕರ್ತರ ಭವನ ನಿರ್ಮಾಣವಾಗಬೇಕು:ಡಾ॥ ಭೀಮಶಿ ಜಾರಕಿಹೊಳಿ

ಬೆಳಗಾವಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. ಬೆಳಗಾವಿಯ ಸದಾಶಿವ ನಗರದ ಚೌಗುಲೆ ಬಿಲ್ಡಿಂಗ್‍ನಲ್ಲಿ ಶನಿವಾರ ಇಂದು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸಭೆ ನಡೆಯಿತು. ಈ ಸಭೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಡಾ॥ ಭೀಮಶಿ ಜಾರಕಿಹೊಳಿರವರು, ರಾಜ್ಯದಲ್ಲಿ ಹೇಗೆ ವಿಧಾನ ಸೌಧವಿದೇಯೋ ಅದೇ ರೀತಿಯಲ್ಲಿ ರಾಜ್ಯಕ್ಕೇ ಮಾದರಿಯಾದ …

Read More »

ಗೋಕಾಕ ತಾಲೂಕು ಪತ್ರಕರ್ತರ ಸಂಘದ ಸಮ್ಮುಖದಲ್ಲಿ ನ್ಯೂ ಗೋಕಾಕ ಕ್ಯಾಲೆಂಡರ್ ಬಿಡುಗಡೆ!

ಗೋಕಾಕ: ಗೋಕಾಕ ತಾಲೂಕು ಪತ್ರಕರ್ತರ ಸಂಘ (ರಿ) ಸಮ್ಮುಖದಲ್ಲಿ “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ಗೋಕಾಕ ತಾಲೂಕಿನ ಸುದ್ದಿಗಳನ್ನು ಬಿತ್ತರಿಸುವ ವರದಿಗಾರರ ಸಮ್ಮುಖದಲ್ಲಿ ನ್ಯೂ ಗೋಕಾಕ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಸಂಘದ ಅಧ್ಯಕ್ಷರಾದ ಮನೋಹರ ಮೇಗೆರಿ ಅವರು ಮಾತನಾಡಿ “ನ್ಯೂ ಗೋಕಾಕ” ಪುಟ ಉತ್ತಮವಾದ ಕಾರ್ಯ ಮಾಡುತ್ತಿದೆ ನಾವು ಮತ್ತು …

Read More »

ನ್ಯೂ ಗೋಕಾಕ ಕ್ಯಾಲೆಂಡರ್ ಬಿಡುಗಡೆ ಶುಭ ಹಾರೈಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ನೂತನ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರನ್ನು ಭೇಟಿಯಾಗಿ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಸರ್ವೋತ್ತಮ ಜಾರಕಿಹೊಳಿ ಅವರು ನ್ಯೂ ಗೋಕಾಕ ಪುಟ ಉತ್ತಮವಾದ ಕಾರ್ಯ ಮಾಡುತ್ತಾ ಬಂದಿದೆ, ತಾಲೂಕಿನ ಜನರಿಗೆ ಉಪಯುಕ್ತ ಮಾಹಿತಿ ನೀಡುತ್ತಾ ಸಾಮಾಜಿಕ ಕಾರ್ಯಗಳನ್ನು …

Read More »

ನೂತನ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರಿಂದ “ನ್ಯೂ ಗೋಕಾಕ” ತಂಡದ ನೂತನ ದಿನದರ್ಶಿಕೆ ಬಿಡುಗಡೆ!

ಗೋಕಾಕ: ನಗರದ ಕಛೇರಿಯಲ್ಲಿ ನೂತನ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರು “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿದರು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ನೂತನ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಲಖನ ಜಾರಕಿಹೊಳಿ ಅವರು ನ್ಯೂ ಗೋಕಾಕ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನ್ಯೂ ಗೋಕಾಕ …

Read More »

ನ್ಯೂ ಗೋಕಾಕ ತಂಡದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ.

ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ “ನ್ಯೂ ಗೋಕಾಕ” ತಂಡದ ನೂತನ 2022 ರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ನ್ಯೂ ಗೋಕಾಕ ತಂಡದಿಂದ ತಯಾರಿಸಿದ ದಿನದರ್ಶಿಕೆಯನ್ನು ಇಂದು ತಂಡದ ಸದಸ್ಯರು ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ನ್ಯೂ ಗೋಕಾಕ ತಂಡದ ಸದಸ್ಯರಾದ ಅಕ್ಷಯ್ ಕುರಬೇಟ, ವಿನಾಯಕ ಬನ್ನಿಶೆಟ್ಟಿ, …

Read More »

೨೦೨೨ರ ನೂತನ “ನ್ಯೂ ಗೋಕಾಕ” ದಿನದರ್ಶಿಕೆ ಬಿಡುಗಡೆಗೊಳಿಸಿದ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಗೋಕಾಕ: ನ್ಯೂ ಗೋಕಾಕ ತಂಡದಿಂದ ಹೊರತರಲಾದ ೨೦೨೨ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರು ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೇನ್ನವರ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಲಕ್ಷ್ಮಣ ಖಡಕಭಾಂವಿ, ನ್ಯೂ ಗೋಕಾಕ ತಂಡದ ಅಕ್ಷಯ ಕುರಬೇಟ, ವಿನಾಯಕ ಬನ್ನಿಶೆಟ್ಟಿ, ಹರ್ಷವರ್ಧನ ಚಿಗಡೊಳ್ಳಿ ಉಪಸ್ಥಿತರಿದ್ದರು.

Read More »

ಕೇಂದ್ರ  ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು : ಸತೀಶ್ ಜಾರಕಿಹೊಳಿ

ರಾಯಬಾಗ : ಕೇಂದ್ರ  ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವಂತ ಪ್ರಯತ್ನ ಮಾಡಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು. ಅವುಗಳೇ ಚುನಾವಣೆ ಗೆಲ್ಲಲು ನಮಗೆ ಶ್ರೀರಕ್ಷೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಡಿ.27ರಂದು ನಡೆಯುವ ತಾಲ್ಲೂಕಿನ ಚಿಂಚಲಿ, ಹಾರೋಗರಿ ಪಟ್ಟಣ ಪಂಚಾಯ್ತಿ ಚುನಾವಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯನ್ನು ಉದ್ದೇಶೀಸಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 3ರಿಂದ 4 ಲಕ್ಷ …

Read More »