ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು. ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಹೋಮ-ಹವನ ನೆರವೇರಿಸಿದರು. ಕಳೆದ ಎರಡು ವರ್ಷಗಳಿಂದ ಕೋವಿಡ್ ಮಹಾಮಾರಿಗೆ …
Read More »ಆನಂದ ಚೋಪ್ರಾ ಪ್ರಥಮ ಪುಣ್ಯಸ್ಮರಣೆ; ಶಾಸಕ ರಮೇಶ ಜಾರಕಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ ಭಾಗಿ
ಸವದತ್ತಿ: ಉದ್ಯಮಿ ಹಾಗೂ ರಾಜಕೀಯ ದುರೀಣರಾಗಿದ್ದ ದಿ.ಆನಂದ ಚೋಪ್ರಾ ಅವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮ ಇಲ್ಲಿನ ಎಪಿಎಮ್ಸಿ ಆವರಣದಲ್ಲಿ ರವಿವಾರ ಜರುಗಿತು. ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆನಂದ ಚೋಪ್ರಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಪುಣ್ಯಸ್ಮರಣೆ ಅಂಗವಾಗಿ ಕೊರೊನಾ ವಾರಿಯರ್ಸ ಗಳಾಗಿ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, …
Read More »ಆರೋಗ್ಯ ಸಮತೋಲನಕ್ಕೆ ಕ್ರೀಡೆ ಅವಶ್ಯ : ರಾಹುಲ್ ಜಾರಕಿಹೊಳಿ
ಯಮಕನಮರಡಿ : ‘ ಮನುಷ್ಯ ಆರೋಗ್ಯವಾಗಿ ಜೀವನ ನಡೆಸಲು ಕ್ರೀಡೆಗಳಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆಯಾಗಿದೆ. ಆರೋಗ್ಯ ಸಮತೋಲನಕ್ಕೆ ಕ್ರೀಡೆ ಅವಶ್ಯವಾಗಿದೆ. ಅಧ್ಭುತ ಆಲೋಚನೆ ಜೀವನಕ್ಕೆ ಕ್ರೀಡೆ ಅವಶ್ಯಕ ‘ಎಂದು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಸಿಎಎಸ್ ಶಾಲಾ ಮೈದಾನದಲ್ಲಿ ಸಂಕಲ್ಪ ಎಜ್ಯೂಕೇಶನ್ ಮತ್ತು ರೂರಲ್ ಡೆವಲಪ್ಮೆಂಟ್ ಸೊಸೈಟಿಯಿಂದ ವೃದ್ಧಾಶ್ರಮಕ್ಕೆ ದೇಣಿಗೆ ನೀಡುವ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯ ಗೆಲುವು ಪಡೆದ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿ, …
Read More »ಕೋವಿಡ್ ವ್ಯಾಕ್ಸಿನ್ ಸುರಕ್ಷಿತ, ನಿರ್ಭಯದಿಂದ ಲಸಿಕೆ ಹಾಕಿಸಿಕೊಳ್ಳಿ :ಲಕ್ಷ್ಮಣ ಖಡಕಭಾಂವಿ
ಗೋಕಾಕ : ಕೋವಿಡ್ ವ್ಯಾಕ್ಸಿನ್ ಸುರಕ್ಷತೆಯಿಂದ ಕೂಡಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ನಿರ್ಭಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಖಡಕಭಾಂವಿ ಹೇಳಿದರು. ಸೋಮವಾರ ವಾರ್ಡ ನಂ19 ಹಾಗೂ 20 ರ ಮಾರ್ಕಂಡೇಯ/ಮಹಾಲಿಂಗೇಶ್ವರ ನಗರದಲ್ಲಿ ಲಸಿಕಾ ಕೇಂದ್ರದಲ್ಲಿ ಲಸಿಕಾ ಮೇಳ ಹಮ್ಮಿಕೊಂಡಿದ್ದರು. ನಂತರ ಮಾತನಾಡಿದ ಅವರು ನಾವು ಹಾಗೂ ನಮ್ಮ ಕುಟುಂಬದವರು ಎಲ್ಲರೂ ಕೋವಿಡ್ ಲಸಿಕೆ ಪಡೆದಿದ್ದು, ಉತ್ತಮ ಅನುಭವ ಹೊಂದಿದ್ದೇನೆ. ಆರೋಗ್ಯದ ಮೇಲೆ …
Read More »ಮೂಡಲಗಿ ತಾಲ್ಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲ್ಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಮೂಡಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಕಾಗವಾಡ ಹೊಸ ತಾಲೂಕುಗಳಿಗೆ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಆರಂಭಿಸಲು ಈಗಾಗಲೇ ಸರ್ಕಾರ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ. ಮಂಡಳಿಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಕಟ್ಟಡ ಕಾರ್ಮಿಕರ ನೋಂದಣಿ ಮಾಡಲು ಅವರಿಗೆ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಲು ಅನುಕೂಲವಾಗುವಂತೆ …
Read More »ಸರಕಾರಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳಿಗೆ ಬ್ರೇಕ್ ಹಾಕಿದ ಸರಕಾರ.
– ಮೈಸೂರು ಜಿಲ್ಲೆಯ ಈ ಹಿಂದಿನ ಡಿಸಿ-ಶಾಸಕರ ಕಿತ್ತಾಟ ಪ್ರಕರಣದ ಹಿನ್ನೆಲೆಯಲ್ಲಿ ಸುತ್ತೋಲೆ ಪ್ರಕಟ – ವೈಯಕ್ತಿಕ ಸೋಷಿಯಲ್ ಮೀಡಿಯಾ handle ಬಳಸುವ ಅಧಿಕಾರಿಗಳಿಗೂ ಎಚ್ಚರಿಕೆ ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಖಡಕ್ ಸುತ್ತೋಲೆ ಹೊರಡಿಸಿದೆ. ಇನ್ಮುಂದೆ ರಾಜ್ಯದ ಅಧಿಕಾರಿಯು ನಂಬಿಕಾರ್ಹ (Bonafide) ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು …
Read More »ಫಲಿಸದ ಪ್ರಾರ್ಥನೆ; ನಿನ್ನೆ ಕಾಣೆಯಾಗಿದ್ದ ಮಗು ಇಂದು ಶವವಾಗಿ ಪತ್ತೆ!
ಬೆಳಗಾವಿ : ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ನಡೆದಿದ್ದು, ಇದೀಗ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ. ಹೌದು, ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.ಎರಡೂವರೆ ವರ್ಷದ ಬಾಲಕ ಶರತ್ ಹಸಿವೆ 15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ …
Read More »ಮೂಡಲಗಿಗೆ ನವೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಭರವಸೆ ನೀಡಿದ ಸಿಎಂ ಬೊಮ್ಮಾಯಿ
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ ಮಂಜೂರು ಮಾಡುವ ಸ್ಪಷ್ಟ ಭರವಸೆ ನೀಡಿದ್ದಾರೆಂದು ಹೇಳಿದರು. ಸಾರ್ವಜನಿಕರ ಬೇಡಿಕೆಯನುಸಾರ ಮುಖ್ಯಮಂತ್ರಿ ಬಸವರಾಜ …
Read More »ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು
ಯಮಕನಮರಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟಾಂಗ್ ನೀಡಿದರು. ಮತಕ್ಷೇತ್ರದ ಪಾಶ್ಚಾಪುರ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ 50 ವರ್ಷಗಳ ಕಾಲ ದೇಶವನ್ನು ಆಳಿದೆ. ಅನೇಕ ಉದ್ಯೋಗಗಳನ್ನು ಸೃಷ್ಟಿಸಿದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ. ಇದನ್ನು ವಿಜಯೇಂದ್ರಗೆ ತಿಳಿದುಕೊಳ್ಳಬೇಕು ಎಂದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಎಷ್ಟು ಉದ್ಯೋಗಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರದ 7 ವರ್ಷಗಳ ಆಡಳಿತಾವಧಿಯಲ್ಲಿ ಎಷ್ಟು …
Read More »ಕೋವಿಡ್ ನಿರ್ಮೂಲನೆಗಾಗಿ ಸರ್ಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ ಗುರಿ ತಲುಪಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಹೇಳಿದರು. ಅರಭಾವಿ ಕ್ಷೇತ್ರದಾದ್ಯಂತ 2.95 ಲಕ್ಷ ಜನರಿಗೆ ಲಸಿಕೆ ಗುರಿಯನ್ನು ಹೊಂದಿದ್ದು, ಇಲ್ಲಿಯವರಿಗೆ ಸುಮಾರು 1.60 ಲಕ್ಷ ಜನರಿಗೆ ಲಸಿಕೆಗಳನ್ನು ಹಾಕಲಾಗಿದ್ದು, ಕೊವೀಡ್ …
Read More »
CKNEWSKANNADA / BRASTACHARDARSHAN CK NEWS KANNADA