Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಗೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಿದ್ದತೆ

ಬೆಳಗಾವಿ : ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸದಸ್ಯರಾದ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸೋಮವಾರ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಮಹಾನಗರ ಪಾಲಿಕೆ ಚುನಾವಣೆ ಮಾಡುವುದರ ಬಗ್ಗೆ ಚರ್ಚೆ ನಡೆಯಿತು. ಈ ವಿಷಯಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾದವು. ಮಾಜಿ ಶಾಸಕರು, …

Read More »

ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ,ಸರ್ವೋತ್ತಮ ಜಾರಕಿಹೊಳಿ ಭೇಟಿ

ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …

Read More »

“ಯುವ ಸಂಕಲ್ಪ ಯಾತ್ರೆ”ಯ ಸೈಕಲ್ ಜಾಥಾಗೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಚಾಲನೆ.

ಮೂಡಲಗಿ : ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಅಮೃತ ಮಹೋತ್ಸವದ ಅಂಗವಾಗಿ ಅರಬಾವಿ ಮಂಡಲದ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ “ಯುವ ಸಂಕಲ್ಪ ಯಾತ್ರೆ” ಸೈಕಲ್ ಜಾಥಾಗೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ದೇಶಾದ್ಯಂತ 75 ನೇ ಸ್ವಾತಂತ್ರೋತ್ಸವ ಸಂಭ್ರಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯ “ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಘೋಷಣೆಯಡಿ ಯುವ ಸಂಕಲ್ಪ ಯಾತ್ರೆ”ಯ ಸೈಕಲ್ ಜಾಥಾ ಅರಬಾವಿ ಮಂಡಲದ ಬಿಜೆಪಿ …

Read More »

ಸ್ವಾತಂತ್ರ್ಯ ದಿನಾಚರಣೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯ ಪ್ರಯುಕ್ತ ಅನ್ನದಾನ ಮಾಡಿದ ಗೋಕಾಕ ಶ್ರೀ ರಾಮ ಸೇನಾ ಕರ್ನಾಟಕ.

ಗೋಕಾಕ: ಭಾರತ ಸ್ವಾತಂತ್ರಗೊಂಡು ಇಂದಿಗೆ 75 ವರ್ಷಗಳು. ಪ್ರತಿವರ್ಷದಿಂದ ಈ ವರ್ಷವೂ ಸಹ ಆಗಸ್ಟ್ 15ರಂದು ದೇಶಾದ್ಯಂತ ಸಡಗರ, ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಈ ಬಾರಿಯ ಸ್ವಾತಂತ್ರ್ಯೋತ್ಸವ ಹಲವು ವಿಶೇಷತೆಗಳಿಂದ ಕೂಡಿದೆ.ಗೋಕಾಕ ನಗರದಲ್ಲಿ ಶ್ರೀ ರಾಮ ಸೇನಾ ಕರ್ನಾಟಕ ನಗರ ಘಟಕದಿಂದ ವಿಶೇಷವಾಗಿ ಆಚರಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಾಗೂ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿಯ ಪ್ರಯುಕ್ತ ಗೋಕಾಕ್ ಶ್ರೀರಾಮಸೇನೆ ಕರ್ನಾಟಕ ನಗರ ಘಟಕದ ವತಿಯಿಂದ ನಗರದ ಸಂಗೊಳ್ಳಿ …

Read More »

ಮೃತ ಕಲಾವಿದನ‌ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು

ಗೋಕಾಕ: ಮೊನ್ನೆ ದಿನ ರಾತ್ರಿ ಅಪಘಾತದಲ್ಲಿ ಆಕಸ್ಮಿಕವಾಗಿ ಮೃತನಾದ ಗೋಕಾಕಿನ ಕಲಾವಿದ ಶಿವು ಪೂಜೇರಿ ಮನೆಗೆ ಇವತ್ತು ಕುಂದರಗಿಯ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ಮೃತನ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು, ಅದರ ಜೊತೆಯಲ್ಲಿ ಮೃತ ಶಿವು ಪೂಜೇರಿಯ ಮಗನ ಬೆಳೆಸುವ ಜೊತೆಯಲ್ಲಿ ಅವನ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಮೃತ ಕುಟುಂಬದ ದು:ಖವನ್ನು ಮರಿಸುವಂತೆ ದೇವರಲ್ಲಿ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.ಇದೆ ಸಂದರ್ಭದಲ್ಲಿ ಕಲಾವಿದರಾದ ಮಹಾಂತೇಶ ತಾಂವಶಿ ಹಾಗೂ ರಿಯಾಜ ಚೌಗಲಾ …

Read More »

ಸುಣದೊಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆ ಅನಾವರಣಗೊಳಿಸಿದ ರಾಹುಲ್ ಜಾರಕಿಹೊಳಿ

ಮೂಡಲಗಿ: ತಾಲೂಕಿನ ಸುಣದೊಳ್ಳಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಅಂಗವಾಗಿ ಇಂದು ರಾಯಣ್ಣನವರ ನೂತನ ಪ್ರತಿಮೆಯನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಸಂಗೊಳ್ಳಿ ರಾಯಣ್ಣ ಕೇವಲ ವ್ಯಕ್ತಿಯಲ್ಲ, ಒಂದು ಶಕ್ತಿಯಾಗಿದ್ದಾರೆ. ಅವರು ಹುಟ್ಟಿದ ದಿನ ಸ್ವಾತಂತ್ರ್ಯ ದಿನವಾಗಿದ್ದರೇ, ಅವರು ನೇಣುಗಂಬಕ್ಕೇರಿದ ದಿನ ದೇಶದ ಗಣತಂತ್ರ (ಜ.26) ದಿನವಾಗಿದೆ. ಇಂತಹ ಮಹಾನ ಪುರುಷರಿಗೆ …

Read More »

ಯೋಧರು ಈ ದೇಶದ ಸಂಪತ್ತು: ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ದೇಶದ ಗಡಿ ಕಾಯುವ ಯೋಧರಿಂದ ನಾವುಗಳು ನಿಶ್ಚಿಂತೆಯಾಗಿ ಜೀವನ ನಡೆಸುತ್ತಿದ್ದೆವೆ. ಯೋಧರು ಈ ದೇಶದ ಸಂಪತ್ತು. ಅವರಲ್ಲಿರುವ ದೇಶಾಭಿಮಾನ ಭದ್ರತೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ೭೫ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ದೇಶ ಕಾಯುವ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ಯೋಧರಿಗೆ ಸ್ವಾಮಿ ವಿವೇಕಾನಂದರ ಪುಸ್ತಕವನ್ನು ನೀಡಿ, ಶಾಲು ಹೊದಿಸಿ ಸನ್ಮಾನಿಸಿ, ಮಾತನಾಡಿದದರು. …

Read More »

ಗೋಕಾಕದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ; ಧ್ವಜಾರೋಹಣ ನೆರವೇರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಸಡಗರ, ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾಂಗ್ರೆಸ್ ಯುವ ನಾಯಕರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಅಂಗವಾಗಿ ರಾಯಣ್ಣ ಭಾವಚಿತ್ರಕ್ಕೂ ಪೂಜೆ ಸಲ್ಲಿಸಲಾಯಿತು. ಹಿಲ್ ಗಾರ್ಡನ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  

Read More »

ಯುವಕರಿಗೆ ಸಹಬಾಳ್ವೆ, ಸಹೋಧರತ್ವದಿಂದ ಬದುಕುವುದನ್ನು ಕಲಿಸಬೇಕಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ಇಲ್ಲಿನ ಡಾ.ಎನ್.ಎಸ್. ಹರ್ಡೀಕರ್ ರಾಷ್ಟ್ರೀಯ ಸೇವಾದಳ ಕೇಂದ್ರದ ಆವರಣದಲ್ಲಿ ಇಂದು 75ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ರಾಷ್ಟ್ರೀಯ ಸೇವಾದಳದ ಉಪಾಧ್ಯಕ್ಷ ಬಲಾರಮ್ ಸಿಂಗ್ ಬದೌರಿಯಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ನಾವು 75ನೇ ಸ್ವಾತಂತ್ರ್ಯೋತ್ಸವದ ಹೊಸ್ತಿಲಲ್ಲಿದ್ದೇವೆ. ಈ ಸಂದರ್ಭದಲ್ಲಿ ನಾವು ದೇಶಕ್ಕಾಗಿ ಹೋರಾಡಿದ ಪ್ರತಿಯೊಬ್ಬ ಹೋರಾಟಗಾರರನ್ನು ನೆನೆಯಬೇಕಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳವು ಪ್ರಮುಖ ಪಾತ್ರ ವಹಿಸಿತ್ತು: ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ …

Read More »

ಸ್ವಾತಂತ್ರ್ಯ ಹೋರಾಟಗಾರ ಅಣ್ಣಪ್ಪಾ ಶಿವರುದ್ರಪ್ಪಾ ಕರಲಿಂಗನ್ನವರಿಗೆ ರಾಹುಲ್ , ಪ್ರಿಯಾಂಕಾ ಜಾರಕಿಹೊಳಿ ಸನ್ಮಾನ

ಗೋಕಾಕ: ಸ್ವಾತಂತ್ರೋತ್ಸವದ ಅಂಗವಾಗಿ ಅಕ್ಕತಂಗೇಹಾಳ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಅಣ್ಣಪ್ಪಾ ಶಿವರುದ್ರಪ್ಪಾ ಕರಲಿಂಗನ್ನವರ ಅವರಿಗೆ ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ವತಿಯಿಂದ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಶನಿವಾರ ಸನ್ಮಾನಿಸಿದರು. ಈ ವೇಳೆ ಯುವ ನಾಯಕ ರಾಹುಲ್ ಜಾರಕಿಹೊಳಿ ಮಾತನಾಡಿ, ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದಲು ಹಿರಿಯರ ಸ್ವಾತಂತ್ರ್ಯಗಾರರ ಹೋರಾಟ ಪ್ರೇರಣೆ ಅಗತ್ಯವಿದೆ. ನಮ್ಮ ಯುವಕರ ಸಂಘಟನೆಯು ಬಲಿಷ್ಠವಾಗಿ ಬೆಳೆಯಬೇಕೆಂದರೆ, …

Read More »