ಗೋಕಾಕ: ಎಲ್ಲರೂ ಸಮನ್ವಯದಿಂದ ಇಲಾಖೆಯೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸಿದರೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಸಾಧ್ಯ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಗುರುವಾರದಂದು ನಗರದ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ತಾಲೂಕಾಡಳಿತ , ತಾಲೂಕಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶಯದಲ್ಲಿ ಗೋಕಾಕ ತಾಲೂಕಿನ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಜನರ ಯೋಗಕ್ಷೇಮ ಹಾಗೂ ಹಿತರಕ್ಷಣಾ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ …
Read More »ದುಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿ ಪಡಿಸುವಂತೆ ಕರವೇ ಆಗ್ರಹ!
ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಮೆ,ಕಾರ್ಯನಿರ್ವಾಹಕ ಅಭಿಯಂತರರಿಗೆ ದುಪದಾಳ ನಿರೀಕ್ಷಣಾ ಮಂದಿರ ಅಭಿವೃದ್ಧಿ ಪಡಿಸಲು ವಿನಂತಿಸಿಕೊಂಡರು. ಇಲಾಖೆಗೆ ಸಂಬಂಧಿಸಿದ ದೂಪದಾಳ ನಿರೀಕ್ಷಣಾ ಮಂದಿರ ಸುಮಾರು ನೂರು ಐವತ್ತು ವರ್ಷಗಳ ಇತಿಹಾಸ ಹೊಂದಿದೆ ಬ್ರಿಟಿಷ್ ಕಾಲದಿಂದಲೂ ಅತ್ಯಂತ ಮಹತ್ವ ಪಡೆದುಕೊಂಡು ಹೆಸರುವಾಸಿಯಾಗಿದೆ ನೀರಾವರಿ ನಿಗಮ ಆಗುವುದಕ್ಕಿಂತ ಮೊದಲು ಸಾಕಷ್ಟು ಆಕರ್ಷಕ ಪ್ರವಾಸಿ ತಾಣ ಆಗಿತ್ತು ಆದರೆ ಇತ್ತಿಚೆಗೆ ಪ್ರವಾಸಿ ಮಂದಿರವು ನಿರ್ಲಕ್ಷ್ಯಕ್ಕೊಳಪ್ಪಟ್ಟಿದೆ ಇಲ್ಲಿ …
Read More »ಸಮಾಜದಲ್ಲಿ ಬಿಳ್ಳುವವರನ್ನು ಎತ್ತಿ ಹಿಡಿಯುವುದು ಮಾನವ ಧರ್ಮ: ಮುರುಘರಾಜೇಂದ್ರ ಶ್ರೀಗಳು
ಗೋಕಾಕ: ಹುಟ್ಟು ಸಾವು ಸೃಷ್ಟಿಯ ನಿಯಮ ಜೀವನದಲ್ಲಿ ಯಾವುದು ಶಾಶ್ವತ ವಿಲ್ಲ ಇದನ್ನು ಅರಿತು ಮನುಷ್ಯ ತಮ್ಮ ಜೀವನವನ್ನು ನಡೆಸಿದರೆ ಅದು ಸಾರ್ಥಕವಾಗುತ್ತದೆ ಎಂದು ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಸಾಯಂಕಾಲ ತಾಲೂಕಿನ ಮಮದಾರಪೂರ ಗ್ರಾಮದ ಭಕ್ತರ ಮನೆಯಲ್ಲಿ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ ಶ್ರೀಗಳ ನಡಿಗೆ ಭಕ್ತರ ಮನೆಗಳ ಕಡೆಗೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಬಿಳ್ಳುವವರನ್ನು ಎತ್ತಿ ಹಿಡಿಯುವುದು ಮಾನವ ಧರ್ಮವಾಗಿದೆ. ಅಧಿಕಾರ ಶಾಶ್ವತವಲ್ಲ, …
Read More »ಕಹಿ ಘಟನೆಗಳನ್ನು ಮರೆತು ಪರರ ಒಳಿತಿಗಾಗಿ ಬಾಳುವುದೆ ಮಾನವ ಜೀವನ : ಮುರುಘರಾಜೇಂದ್ರ ಶ್ರೀಗಳು.
ಗೋಕಾಕ : ಮನುಷ್ಯ ಜೀವನ ಹೇಗೆ ಬಂದಿದೆ ಹಾಗೆ ಹೋಗಬಾರದು, ಹುಟ್ಟು ಮತ್ತು ಸಾವಿನ ಮಧ್ಯದಲ್ಲಿರುವ ದಿನಗಳನ್ನು ನಾವು ಪರೋಪಕಾರಕ್ಕಾಗಿ ಕಳೆಯಬೇಕು ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು . ಶನಿವಾರದಂದು ನಗರದ ಶೂನ್ಯ ಸಂಪಾದನ ಮಠದ ವತಿಯಿಂದ ಉಪ ಕಾರ್ಯಾಗೃಹದಲ್ಲಿ ಶ್ರಾಶಣ ಮಾಸದ ನಿಮಿತ್ಯ ಹಮ್ಮಿಕೊಂಡ ವಿಚಾರಣಾಧೀನ ಖೈದಿಗಳ ಮನಪರಿವರ್ತನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಆಶಿರ್ವಚನ ನೀಡಿ ಅವರು ಮಾತನಾಡಿದರು. ಸಾಕಷ್ಟು …
Read More »ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಿ : ಅಶೋಕ್ ಪೂಜಾರಿ ಆಗ್ರಹ.
ಬೆಳಗಾವಿ: ‘ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಮುಂದಾಲೋಚನೆಯಿಂದ ನಿರ್ಮಿಸಿರುವ ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಕೈಗೊಳ್ಳಬೇಕು’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮಟ್ಟದ ಪ್ರಮುಖ ಕಚೇರಿಗಳು ಇಲ್ಲಿಗೆ ಬಂದರೆ ಹಾಗೂ ವಿಧಾನಮಂಡಲ ಅಧಿವೇಶನವನ್ನು ನಿಯಮಿತವಾಗಿ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಮಾತ್ರ ಈ ಭಾಗದ ಸಮಗ್ರ …
Read More »ಸರ್ಕಾರದಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಯಂತ್ರೋಪಕರಣಗಳನ್ನು ವಿತರಿಸಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಸವದತ್ತಿ: ರೈತರಿಗೆ ಇನ್ನೂ ಕಡಿಮೆ ಬಡ್ಡಿದರದಲ್ಲಿ ಕೃಷಿ ಯಂತ್ರೋಪಕರಣಗಳು ಸಿಗಬೇಕು. ಅಂದಾಗ ರೈತರನ್ನು ಮತ್ತಷ್ಟು ಸ್ವಾವಲಂಭಿಗಳನ್ನಾಗಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಸರ್ಕಾರಗಳು ಗಮನಹರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಮಬನೂರ ಗ್ರಾಮದಲ್ಲಿ ಇಂದು ಹಮ್ಮಿಕೊಂಡಿದ್ದ ಮಬನೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಟ್ರ್ಯಾಕ್ಟರ್ ಸಾಲ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೈತ ಸಮುದಾಯ ದೇಶದ ದೊಡ್ಡ …
Read More »ಕಾರ್ಮಿಕರ ಅರ್ಜಿ ವಿಲೆವಾರಿ ಮಾಡುವುದಕ್ಕೆ ಕಾರ್ಮಿಕ ಅದಾಲತ್ ಸಹಕಾರಿ : ವೆಂಕಟೇಶ ಸಿಂದಿಹಟ್ಟಿ
ಗೋಕಾಕ: ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಜಾರಿಗೊಳಿಸಿದ ನಾನಾ ಸೌಲಭ್ಯಗಳನ್ನು ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಪಡೆಯುವುದು ಅವಶ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ವತಿಯಿಂದ ಗೋಕಾಕ ನಗರದ ಸಮುದಾಯ ಭವನದಲ್ಲಿ ರಾಜ್ಯದಲ್ಲಿ ಪ್ರಪ್ರಥಮವಾಗಿ ಹಮ್ಮಿಕೊಂಡ ಕಾರ್ಮಿಕರಿಗೆ ಸಂಬಂಧಿಸಿದ ಬಾಕಿ ಅರ್ಜಿ ವಿಲೇವಾರಿ “ಕಾರ್ಮಿಕ ಅದಾಲತ್ “ಕಾರ್ಯಕ್ರಮದಲ್ಲಿ ಕಾರ್ಮಿಕರ ಅರ್ಜಿಗಳನ್ನು ವಿಲೇವಾರಿ ಮಾಡಿ ಮಾತನಾಡಿದ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರಾದ ವೆಂಕಟೇಶ ಶಿಂದಿಹಟ್ಟಿಯವರು ಸರಕಾರ ಕಾರ್ಮಿಕರಿಗೆ ಹಲವಾರು ಸೌಲಬ್ಯಗಳನ್ನು ಜಾರಿಗೊಳಿಸಿದೆ ಆದರೆ ಅವುಗಳ ಉಪಯೋಗ …
Read More »ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!
ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿಂದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ್ ನಗರ ಮತ್ತು ಗ್ರಾಮೀಣ ಮಂಡಳ …
Read More »ನಾಳೆ ಹಾಲು ಶಿಥಿಲೀಕರಣ ಘಟಕ ಉದ್ಘಾಟನೆ
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಎನ್ಪಿಡಿಡಿ ಯೋಜನೆಯಡಿಯಲ್ಲಿ ಹಾಲು ಶಿಥಿಲೀಕರಣ (ಬಿಎಮ್ಸಿ) ಘಟಕದ ಉದ್ಘಾಟನಾ ಸಮಾರಂಭದ ಆ.20ರಂದು ಮುಂಜಾನೆ 90:30ಕ್ಕೆ ಸಂಘದ ಆವರಣದಲ್ಲಿ ಜರುಗಲಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಸಾನಿಧ್ಯವನ್ನು ಬೆಂಡವಾಡ ವಿರಕ್ತ ಮಠದ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ವಹಿಸುವವರು. ಉದ್ಘಾಟಕರಾಗಿ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಬೆಳಗಾವಿ …
Read More »ವಿದ್ಯುತ್ ದೀಪ, ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಚಾಲನೆ !
ಗೋಕಾಕ: ವಿದ್ಯುತ್ ದೀಪ ಮತ್ತು ಕಾಂಕ್ರೇಟ್ ರಸ್ತೆ, ಪೇವರ್ಸ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ಚಾಲನೆ ನೀಡಿದರು. ನಗರ ಸಭೆ ವತಿಯಿಂದ ಸನ್ 2019-20 ರ ಸಾಲಿನ ಎಸ್ ಎಫ್ ಸಿ ವಿಶೇಷ ಅನುದಾನ ಹಾಗೂ 14ನೇ ಹಣಕಾಸು ಯೋಜನೆಯಡಿಯಲ್ಲಿ ಮಂಜೂರಾದ ವಿದ್ಯುತ್ ದೀಪ ಮತ್ತು ಕಾಂಕ್ರೇಟ್ ರಸ್ತೆ, ಪೇವರ್ಸ ಕಾಮಗಾರಿಗಳಿಗೆ ಮಂಜೂರಾದ ಒಟ್ಟು ಮೊತ್ತ 22.81 ಲಕ್ಷ ರೂಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುವುದರ ಮೂಲಕ …
Read More »
CKNEWSKANNADA / BRASTACHARDARSHAN CK NEWS KANNADA