ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ …
Read More »ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಯಲ್ಲಿ ವಿಕೇಂಡ ಕರ್ಫ್ಯೂ ಜಾರಿ.
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವಂತ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, …
Read More »ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ!
ಚಿಕ್ಕೋಡಿ: ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ ಮತ್ತು covid-19 ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಚಿಕ್ಕೋಡಿ ತಾಲ್ಲೂಕಿನ ಕೊಡ್ನಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರವಾಹ ಪೀಡಿತ ಸದಸ್ಯರಿಗೆ ಪ್ರತಿ ವರ್ಷ್ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ ಈ ವರ್ಷವು ಕೂಡ ಸುಮಾರು ಎರಡು ನೂರು ಸದಸ್ಯರಿಗೆ ಆಹಾರ ಕಿಟ್ ಕೊಡುವುದಾಗಿ ಹೇಳಿದರು ಕೋವಿಡ್ ಜಾಗೃತಿ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದ ಬ್ಯಾಂಕ್ …
Read More »ಯಮಕನಮರಡಿ: ವಿವಿಧ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಬಿದೇವಾಡಿ, ಅಲದಾಳ, ಮಾನಗಾಂವ, ಮಸ್ತಿ, ನಾಗನೂರ ಕೆ.ಡಿ. ಹಾಗೂ ಮನಗುತ್ತಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ …
Read More »ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್
ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ …
Read More »ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )
ಗೋವಿಂದ ಕಾರಜೋಳ – ಬೆಳಗಾವಿ ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ ಆರ್.ಅಶೋಕ್ – ಬೆಂಗಳೂರು ನಗರ ಬಿ.ಶ್ರೀರಾಮುಲು – ಚಿತ್ರದುರ್ಗ ವಿ.ಸೋಮಣ್ಣ – ರಾಯಚೂರು ಉಮೇಶ್ ಕತ್ತಿ – ಬಾಗಲಕೋಟೆ ಎಸ್ ಅಂಗಾರ – ದಕ್ಷಿಣ ಕನ್ನಡ ಜೆಸಿ ಮಾಧುಸ್ವಾಮಿ – ತುಮಕೂರು ಅರಗ ಜ್ಞಾನೇಂದ್ರ – ಚಿಕ್ಕಮಗಳೂರು ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ ಸಿಸಿ ಪಾಟೀಲ್ – ಗದಗ ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ ಕೋಟಾ ಶ್ರೀನಿವಾಸ ಪೂಜಾರಿ …
Read More »ಲೋಳಸೂರ ಸೇತುವೆ ಕಾಮಗಾರಿ ಪರಿಶೀಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ಕಾಮಗಾರಿಯನ್ನು ಇಂದು ಪರಿಶೀಲಿಸಿದರು. ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸತೀಶ ಅವರು, ಆದಷ್ಟು ಬೇಗ ಕಾಮಗಾರಿ ಮುಗಿಸಿ ಸೇತುವೆಯನ್ನು ಸಂಚಾರ ಮುಕ್ತಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಿಳಿಸಿದರು. ಕೆಲ ದಿನಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಸ್ತೆಯಲ್ಲಿರುವ ಲೋಳಸೂರ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿತ್ತು. ಇದರಿಂದ ಮಹಾರಾಷ್ಟ್ರ, ವಿಜಯಪುರ ಸಂಚಾರ …
Read More »*ಸಚಿವ ಸಂಪುಟ ರಚನೆ; ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಿಗೆ ಅನ್ಯಾಯ*
ಮತ್ತೆ ಬಂಡಾಯ ಬಾವುಟ ಹಾರುತ್ತಾ? ಬೆಳಗಾವಿ: ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ಪ್ರಸ್ತುತ 13 ಮಂದಿ ಬಿಜೆಪಿ ಶಾಸಕರಿದ್ದಾರೆ. ಅವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವ ಭಾಗ್ಯ ಸಿಕ್ಕಿರುವುದು ಇಬ್ಬರಿಗೆ ಮಾತ್ರ. ಹಿರಿಯ ಶಾಸಕ ಹುಕ್ಕೇರಿಯ ಉಮೇಶ ಕತ್ತಿ ಹಾಗೂ ನಿಪ್ಪಾಣಿ ಕ್ಷೇತ್ರದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಶಿಕಲಾ ಜೊಲ್ಲೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಸ್ಥಾನಗಳೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ …
Read More »ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿಗೆ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ
ಗೋಕಾಕ: ಅಗಸ್ಟ್ 10 ರಂದು ನೇಪಾಳದಲ್ಲಿ ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಧನಸಹಾಯ ಮಾಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ದಡ್ಡಿ ಗ್ರಾಮದ ಸಚೀನ ಅಜೀತ ಸಾಲಗೋಡೆ, ಅಲದಾಳದ ಲಗಮೇಶ ಗಣಪತಿ ಸನದ ಎಂಬ ವಿದ್ಯಾರ್ಥಿಗಳಿಗೆ ರಾಹುಲ್ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ, ಸಹಾಯ ಒದಗಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ …
Read More »ಸಚಿವ ಸಂಪುಟ ರಚನೆ; 29 ಸಚಿವರು ಪ್ರಮಾಣ ವಚನ ಸ್ವೀಕಾರ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ …
Read More »
CKNEWSKANNADA / BRASTACHARDARSHAN CK NEWS KANNADA